Featured

ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ , ನಮ್ಮದು ಒಂದೇ ಕುಟುಂಬ : ಕೆ.ಎಸ್.ಈಶ್ವರಪ್ಪ -Vishwanews24

ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ , ನಮ್ಮದು ಒಂದೇ ಕುಟುಂಬ : ಕೆ.ಎಸ್.ಈಶ್ವರಪ್ಪ -Vishwanews24

ಯಡಿಯೂರಪ್ಪ ನಮ್ಮ ನಾಯಕ, ನಮ್ಮ ಸಿಎಂ..

ಬೆಂಗಳೂರು : ನಾನು ಸಿಎಂ ಯಡಿಯೂರಪ್ಪ ಇಂದು, ಮುಂದು ಯಾವತ್ತೂ ದೂರು ನೀಡಿಲ್ಲ. ದೂರು ನೀಡೋದು ಇಲ್ಲ. ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪದ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಗವರ್ನರ್ ಬಳಿ ಹೋಗಿದ್ದೆ. ನಮ್ಮದು ಒಂದೇ ಕುಟುಂಬ ಎಂಬುದಾಗಿ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಜೀವನದಲ್ಲಿ ನಾನು ಸ್ಪೋಟ ಆಗಲ್ಲ. ಸತ್ಯ ಕಂಡಾಗ ನಾನು ಮುನ್ನುಗ್ಗುವವನೇ. ಕುತ್ತಿಗೆ ಕುಯ್ದರೂ ನಾನು ದಾರಿ ತಪ್ಪುವುದಿಲ್ಲ. ಸಿಟಿ ರವಿ, ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಗಮನಕ್ಕೆ ತಂದಿದ್ದೇನೆ. ಇದರ ಬದಲಾಗಿ ಹೆಚ್ ಡಿ ದೇವೇಗೌಡ, ಡಿಕೆ ಶಿವಕುಮಾರ್ ಗೆ ದೂರು ಕೊಡೋಕೆ ಆಗುತ್ತಾ ಎಂಬುದಾಗಿ ಪ್ರಶ್ನಿಸಿದರು.

ಕಾಪು ಬಿಜೆಪಿ ಮಂಡಳ- ಬಿಜೆಪಿ ಯುವಮೋರ್ಚ ವತಿಯಿಂದ ಹುತಾತ್ಮ ಯೋಧರಿಗೆ ನುಡಿನಮನ ಕಾರ್ಯಕ್ರಮ -Vishwanews24

ಯಡಿಯೂರಪ್ಪ ನಮ್ಮ ನಾಯಕ, ನಮ್ಮ ಸಿಎಂ. ನಮ್ಮದು ಒಂದೇ ಕುಟುಂಬ. ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ. ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡುವಂತಿಲ್ಲ. ಸ್ಪಷ್ಟೀಕರಣಕ್ಕಾಗಿ ಗವರ್ನರ್ ಬಳಿ ಹೋಗಿದ್ದೆ ಅಷ್ಟೇ. ಯಡಿಯೂರಪ್ಪ ಬದಲಾವಣೆ ಆಗುವುದಿಲ್ಲ. ಈಗಲೂ ಬಿಎಸ್ ಯಡಿಯೂರಪ್ಪ ನಮ್ಮ ನಾಯಕರು. ನಾನು ಸಿಎಂ ವಿರುದ್ಧ ದೂರು ಕೊಟ್ಟಿಲ್ಲ. ಮುಂದೆಯೂ ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ಕೊಡಲ್ಲ ಎಂಬುದಾಗಿ ಹೇಳಿದರು.

ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಬಿಗ್ ಶಾಕ್ ವೇತನ ತಡೆಗೆ ಮುಂದಾದ ಸರ್ಕಾರ ! Vishwanews24

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

2 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

2 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

2 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

3 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

3 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

3 hours ago