ರಾಜ್ಯ ನ್ಯೂಸ್

ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಬಿಜೆಪಿ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಹಿಂದೇಟು : ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ:vishwanews24 https://www.vishwanews24.com/?p=59131

ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಬಿಜೆಪಿ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಹಿಂದೇಟು : ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ:vishwanews24

ರಾಜ್ಯ ನ್ಯೂಸ್:  ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಈ ಹೊತ್ತಿನಲ್ಲಿಯೇ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ.ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ.

ಈ ಎಲ್ಲದರ ಮಧ್ಯೆ ಶಾಲೆಗಳ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಈ ಬಾರಿಯೂ ರಾಜ್ಯದ ಮಕ್ಕಳಿಗೆ ಸೈಕಲ್ ಭಾಗ್ಯ ಇಲ್ಲ. ಸಿಎಂ, ಸಚಿವರ, ಶಾಸಕರ ಸಂಬಳ, ಚರ್ಚೆ ಆಗದ ಅಧಿವೇಶನಕ್ಕೆ ಕೋಟಿ, ಕೋಟಿ ಖರ್ಚು ಮಾಡಿರುವ ಸರ್ಕಾರ, ಬಡ ವಿದ್ಯಾರ್ಥಿಗಳಿಗೆ ಸೈಕಲ್ ನೀಡಲು ಕುಂಟು ನೆಪವನ್ನು ಹೇಳುತ್ತಿದೆ.

ಬಜೆಟ್‍ನಲ್ಲಿ ಅನುದಾನ ಮೀಸಲಿಡದ ಕಾರಣ 2022-23ನೇ ಸಾಲಿನ ಮಕ್ಕಳಿಗೆ ಸೈಕಲ್ ವಿತರಿಸುತ್ತಿಲ್ಲ. ಆರ್ಥಿಕ ಕೊರತೆಯ ನೆಪವೊಡ್ಡಿ ಸೈಕಲ್ ಯೋಜನೆಗೆ ಸರ್ಕಾರ ಬ್ರೇಕ್ ಹಾಕಿದೆ. ಸೈಕಲ್ ವಿತರಿಸಲು ಕುಂಟು ನೆಪ ಹೇಳುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

20 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

20 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

20 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

21 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

23 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

23 hours ago