ಬೆಂಗಳೂರು : ಮೈತ್ರಿ ಆಡಳಿತದಿಂದ ಬೇಸತ್ತು ರಾಜೀನಾಮೆ ಸಲ್ಲಿಸಿದ್ದೇನೆ. ಹೀಗಾಗಿ ಅವರು ಡಿಸಿಎಂ ಅಲ್ಲ, ಸಿಎಂ ಸ್ಥಾನ ಕೊಡ್ತೀವಿ ಅಂದ್ರೂ ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂದೆ ಪಡೆಯುವ ಮಾತೇ ಇಲ್ಲ ಎಂದು ಶಾಸಕ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಮಲಿಂಗಾರೆಡ್ಡಿ, ರಾಜೀನಾಮೆ ನೀಡುವ ಮೊದಲೇ ತಪ್ಪುಗಳನ್ನು, ಮೈತ್ರಿಯಲ್ಲಿನ ದೋಷಗಳನ್ನು ಸರಿಪಡಿಸಿಕೊಳ್ಳುವಂತೆ ಅನೇಕ ಬಾರಿ ನಾಯಕರಿಗೆ ತಿಳಿಸಲಾಗಿತ್ತು. ಆದರೇ ಯಾರೊಬ್ಬರೂ ಆ ಕಾರ್ಯವನ್ನು ಮಾಡಲಿಲ್ಲ. ಹೀಗಾಗಿ ಮೈತ್ರಿ ಸರ್ಕಾರದ ನಡೆ ಬೇಸರ ತಂದಿತು ಇದರಿಂದಾಗಿಯೇ ಶಾಸಕರು ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ರಾಮಲಿಂಗಾರೆಡ್ಡಿ ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ನಿಂದ ಸಚಿವ ಸ್ಥಾನದ ಆಫರ್ ನೀಡಲಾಗುತ್ತಿದೆ ಈಗ ರಾಜೀನಾಮೆ ಹಿಂದೆ ಪಡೆದು, ಸಚಿವರಾಗಲೂ ಹೋಗುವುದಿಲ್ಲವೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಶಾಸಕ ರಾಮಲಿಂಗಾರೆಡ್ಡಿ, ಅವರು ಉಪಮುಖ್ಯಮಂತ್ರಿಯಲ್ಲ, ಸಿಎಂ ಸ್ಥಾನ ಕೊಡ್ತೀನಿ ಅಂದರೂ ರಾಜೀನಾಮೆ ಹಿಂದೆ ಪಡೆಯುವ ಮಾತೇ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…