ಸಿಎಎ ಮಹಾತ್ಮಾ ಗಾಂಧಿ ಕನಸನ್ನು ನನಸು ಮಾಡಿದೆ : ರಾಷ್ಟ್ರಪತಿ ಕೋವಿಂದ್ -Vishwanews24

ಹೊಸದಿಲ್ಲಿ: ಕೇಂದ್ರ ಬಜೆಟ್ ಅಧಿವೇಶನದ ಆರಂಭದ ದಿನವಾದ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದರು. ಇಂದಿನ ಭಾಷಣದಲ್ಲಿ ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಉದ್ದೇಶಿಸಿ ಮಾತನಾಡಿ ಇದರಿಂದ ಮಹಾತ್ಮ ಗಾಂಧಿಯವರ ಆಶಯಗಳನ್ನು ಈಡೇರಿದೆ ಎಂದರು. ಇದಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.

ಆಯೋಧ್ಯೆ ತೀರ್ಪಿನ ನಂತರ ದೇಶದ ನಾಗರಿಕರ ಶಾಂತಿಯ ವರ್ತನೆ ನಿಜಕ್ಕೂ ಶ್ಲಾಘನೀಯ ಎಂದ ಅವರು ದೇಶದ ನಾಗರಿಕರ ಈ ವರ್ತನೆ ಬೌದ್ದಿಕ ಪರಿಪಕ್ಚತೆಯನ್ನು ತೋರಿಸುತ್ತದೆ ಎಂದರು.

ಪಾಕಿಸ್ಥಾನದ ನೆಲದಲ್ಲಿ ನೆಲೆಸಲು ಇಷ್ಟವಿಲ್ಲದ ಹಿಂದೂಗಳು ಭಾರತಕ್ಕೆ ಮರಳಬಹುದು ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ಮೂಲಕ ಕೇಂದ್ರ ಸರಕಾರ ಗಾಂಧೀಜಿಯವರ ಆಶಯಗಳನ್ನು ಈಡೇರಿಸಿದೆ ಎಂದರು. ಈ ಮಾತುಗಳಿಗೆ ವಿರೋಧ ವ್ಯಕ್ತಪಡಿಸಿದ ವಿಪಕ್ಷಗಳು ಸದನದಲ್ಲಿ ಗದ್ದಲ ಮಾಡಿ ಸರಕಾರದ ವಿರುದ್ಧ ಘೋಷಣೆ ಕೂಗಿದವು.

ಜಮ್ಮು ಕಾಶ್ಮೀರದ ವಿಶೇಷಾಧಿಕಾರವಾದ ಆರ್ಟಿಕಲ್ 370 ಮತ್ತು 35ಎಯನ್ನು ರದ್ದು ಪಡಿಸುವ ಮೂಲಕ ಜಮ್ಮು ಕಾಶ್ಮೀರ ಮತ್ತು ಲಡಾಖ್ ನ ಬೆಳವಣಿಗೆಗೆ ಕೇಂದ್ರ ಸರಕಾರ ಸಮಾನ ಅವಕಾಶ ನೀಡಿದೆ ಎಂದು ರಾಷ್ಟ್ರಪತಿಗಳು ಅಭಿಪ್ರಾಯ ಪಟ್ಟರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

1 hour ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

2 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

2 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

3 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

3 hours ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

3 hours ago