Featured

ಸಿಎಎ ವಿರೋಧಿ ಪ್ರತಿಭಟನೆ: 19 ತಿಂಗಳ ಜೈಲುಶಿಕ್ಷೆ ಬಳಿಕ ಅಸ್ಸಾಂ ಶಾಸಕ ಗೊಗೊಯ್ ಬಿಡುಗಡೆ – Vishwanews24

ಸಿಎಎ ವಿರೋಧಿ ಪ್ರತಿಭಟನೆ: 19 ತಿಂಗಳ ಜೈಲುಶಿಕ್ಷೆ ಬಳಿಕ ಅಸ್ಸಾಂ ಶಾಸಕ ಗೊಗೊಯ್ ಬಿಡುಗಡೆ – Vishwanews24

ಗುವಾಹಟಿ: 2019ರ ಡಿಸೆಂಬರ್ ನಲ್ಲಿ ನಡೆದ ಹಿಂಸಾತ್ಮಕ ಸಿಎಎ ವಿರೋಧಿ ಪ್ರತಿಭಟನೆಯ ಆರೋಪದಲ್ಲಿ ಬಂಧಿಸಲ್ಪಟ್ಟು, ಕಳೆದ 19 ತಿಂಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದ ಅಸ್ಸಾಂ ಶಾಸಕ ಅಖಿಲ್ ಗೊಗೊಯ್ ವಿರುದ್ಧದ ಎಲ್ಲಾ ಆರೋಪಗಳಿಂದ ಎನ್ ಐಎ ಕೋರ್ಟ್ ಮುಕ್ತಗೊಳಿಸಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಸಿಎಎ ವಿರೋಧಿ ಪ್ರತಿಭಟನೆಯ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ಗೊಗೊಯ್ ಅವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿತ್ತು. ಶಿವಸಾಗರ್ ಕ್ಷೇತ್ರದ ಪಕ್ಷೇತರ ಶಾಸಕರಾಗಿರುವ ಗೊಗೊಯ್ ಅವರನ್ನು ಗುವಾಹಟಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವುದಾಗಿ ವರದಿ ವಿವರಿಸಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಗೊಗೊಯ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದ ಎನ್ ಐಎ ವಿಶೇಷ ಕೋರ್ಟ್ ಗೊಗೊಯ್ ಅವರನ್ನು ಬಿಡುಗಡೆಗೊಳಿಸುವಂತೆ ಗುವಾಹಟಿ ಕೇಂದ್ರ ಕಾರಾಗೃಹಕ್ಕೆ ಆದೇಶವನ್ನು ಕಳುಹಿಸಿತ್ತು ಎಂದು ವರದಿ ತಿಳಿಸಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

6 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

20 hours ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

1 day ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

1 day ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

1 day ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

1 day ago