Featured

ಸಿಎ ಪರೀಕ್ಷೆಯಲ್ಲಿ ದೇಶದಲ್ಲಿ ಅಗ್ರಸ್ಥಾನ ಪಡೆದ ಕರಾವಳಿಯ ಮೊದಲ ವಿದ್ಯಾರ್ಥಿ ಮಂಗಳೂರಿನ  ರುಥ್ ಕ್ಲೆರ್ ಡಿಸಿಲ್ವ -Vishwanews24

ಸಿಎ ಪರೀಕ್ಷೆಯಲ್ಲಿ ದೇಶದಲ್ಲಿ ಅಗ್ರಸ್ಥಾನ ಪಡೆದ ಕರಾವಳಿಯ ಮೊದಲ ವಿದ್ಯಾರ್ಥಿ ಮಂಗಳೂರಿನ  ರುಥ್ ಕ್ಲೆರ್ ಡಿಸಿಲ್ವ -Vishwanews24

ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂಡಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್ (ಸಿಎ) ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮಂಗಳೂರಿನ ಯುವತಿ ರುಥ್ ಕ್ಲೆರ್ ಡಿಸಿಲ್ವ ಅವರು ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ರೋಸಿ ಮರಿಯ ಡಿಸಿಲ್ವ ಮತ್ತು ರಫೆರ್ಟ್ ಡಿಸಿಲ್ವ ಅವರ ಪುತ್ರಿಯಾಗಿರುವ ರುಥ್ ಕ್ಲೆರ್, ಸಿಎ ಪರೀಕ್ಷೆಯಲ್ಲಿ ದೇಶದಲ್ಲಿ ಅಗ್ರಸ್ಥಾನ ಪಡೆದ ಕರಾವಳಿಯ ಮೊದಲ ವಿದ್ಯಾರ್ಥಿ ಎನ್ನುವ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದಾರೆ.

ಕ್ಲೆರ ನಗರದ ಸಂತ ತೆರೆಸಾ ಸ್ಕೂಲ್‍ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂರ ಶಿಕ್ಷಣ ಮೂಲಕ ಪದವಿ ಪೂರ್ಣಗೊಳಿಸಿದ್ದರು. ನಗರದ ಬಲ್ಮಠದ ಸಿಎ ವಿವಿಯನ್ ಪಿಂಟೋ ಕಂಪೆನಿಯಲ್ಲಿ ಆರ್ಟಿಕಲ್‍ಶಿಪ್ ಪೂರೈಸಿದ್ದರು.

ತನ್ನ ಸಾಧನೆ ಬಗ್ಗೆ ಆಭಿಪ್ರಾಯ ವ್ಯಕ್ತಪಡಿಸುರುವ ರುಥ್ ಕ್ಲೆರ್, ಪರೀಕ್ಷೆ ತುಂಬಾ ಕಠಿಣವಾಗಿತ್ತು. ಅತ್ಯುತ್ತಮ ರೀತಿಯಲ್ಲಿ ಬರೆದಿದ್ದೆ. ಆದರೆ ಪ್ರಥಮ ಸ್ಥಾನದ ನಿರೀಕ್ಷೆ ಮಾಡಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

12 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

12 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

12 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

13 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

13 hours ago