ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂಡಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್ (ಸಿಎ) ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಮಂಗಳೂರಿನ ಯುವತಿ ರುಥ್ ಕ್ಲೆರ್ ಡಿಸಿಲ್ವ ಅವರು ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ರೋಸಿ ಮರಿಯ ಡಿಸಿಲ್ವ ಮತ್ತು ರಫೆರ್ಟ್ ಡಿಸಿಲ್ವ ಅವರ ಪುತ್ರಿಯಾಗಿರುವ ರುಥ್ ಕ್ಲೆರ್, ಸಿಎ ಪರೀಕ್ಷೆಯಲ್ಲಿ ದೇಶದಲ್ಲಿ ಅಗ್ರಸ್ಥಾನ ಪಡೆದ ಕರಾವಳಿಯ ಮೊದಲ ವಿದ್ಯಾರ್ಥಿ ಎನ್ನುವ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದಾರೆ.
ಕ್ಲೆರ ನಗರದ ಸಂತ ತೆರೆಸಾ ಸ್ಕೂಲ್ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂರ ಶಿಕ್ಷಣ ಮೂಲಕ ಪದವಿ ಪೂರ್ಣಗೊಳಿಸಿದ್ದರು. ನಗರದ ಬಲ್ಮಠದ ಸಿಎ ವಿವಿಯನ್ ಪಿಂಟೋ ಕಂಪೆನಿಯಲ್ಲಿ ಆರ್ಟಿಕಲ್ಶಿಪ್ ಪೂರೈಸಿದ್ದರು.
ತನ್ನ ಸಾಧನೆ ಬಗ್ಗೆ ಆಭಿಪ್ರಾಯ ವ್ಯಕ್ತಪಡಿಸುರುವ ರುಥ್ ಕ್ಲೆರ್, ಪರೀಕ್ಷೆ ತುಂಬಾ ಕಠಿಣವಾಗಿತ್ತು. ಅತ್ಯುತ್ತಮ ರೀತಿಯಲ್ಲಿ ಬರೆದಿದ್ದೆ. ಆದರೆ ಪ್ರಥಮ ಸ್ಥಾನದ ನಿರೀಕ್ಷೆ ಮಾಡಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…