ಮಂಗಳೂರು: ಅಖಿಲ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆಯು 2022ರ ನವೆಂಬರ್ನಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಹೊಸಬೆಟ್ಟಿನ ರಮ್ಯಶ್ರೀ ಅವರು ದೇಶದಲ್ಲಿ ದ್ವಿತೀಯ ರ್ಯಾಂಕ್ ಪಡೆದುಕೊಂಡಿದ್ದಾರೆ.
ಎಲ್ಐಸಿ ಉದ್ಯೋಗಿ ರಮೇಶ್ ರಾವ್ ಮತ್ತು ನ್ಯಾಶನಲ್ ಇನ್ಸೂರೆನ್ಸ್ ಉದ್ಯೋಗಿ ಮೀರಾ ದಂಪತಿಯ ಪುತ್ರಿ. ಕಾಮತ್ ಆ್ಯಂಡ್ ರಾವ್ ಹಾಗೂ ಎಂ.ಆರ್. ಪಿ.ಎಲ್. ಸಂಸ್ಥೆಯ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.
ಸಿಎ ಇಂಟರ್ ಪರೀಕ್ಷೆಗೆ ತ್ರಿಶಾ ದಲ್ಲಿ ತರಬೇತಿ ಪಡೆದುಕೊಂಡಿದ್ದರು. ಅಂತಿಮ ಪರೀಕ್ಷೆಗೆ ಸ್ವಯಂ ಅಧ್ಯಯನ ನಡೆಸಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…