ಬೆಂಗಳೂರು, : ಸಿಡಿ ಪ್ರಕರಣವನ್ನು ಧಾರಾವಾಹಿಗೆ ಹೋಲಿಕೆ ಮಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ”ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ” ಎಂದು ಹೇಳಿದ್ದಾರೆ.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಎಸ್ಐಟಿ ಈ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಿದೆ. ವೈಜ್ಞಾನಿಕ ಪರಿಶೀಲನೆ ನಡೆಸಲಾಗುತ್ತದೆ. ಯಾವುದೇ ಒತ್ತಡ, ಪ್ರಭಾವ ಇಲ್ಲಿ ನಡೆಯುತ್ತಿಲ್ಲ. ಕಾನೂನು ಬದ್ದವಾಗಿ ಎಸ್ಐಟಿ ತನಿಖೆ ಮಾಡುತ್ತದೆ” ಎಂದು ಹೇಳಿದರು.
ಇದನ್ನೂ ಓದಿ : ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
”ಈಗ ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ. ಯುವತಿ ವಿಡಿಯೋ ಬಿಡುಗಡೆ ಮಾಡಿದ್ದಾಳೆ ಎಂಬ ಕಾರಣಕ್ಕೆ ಈ ಪ್ರತಿಕ್ರಿಯೆ ನಾನು ನೀಡುವುದಿಲ್ಲ. ಆದರೆ ಪ್ರಕರಣದ ತನಿಖೆ ನ್ಯಾಯಬದ್ದವಾಗಿ ನಡೆಯಲಿದೆ. ಎಸ್ಐಟಿ ನಿಷ್ಠುರವಾಗಿ ತನಿಖೆ ನಡೆಸುತ್ತಿದೆ. ಯಾರ ಪರವಾಗಿಯೂ ಯಾರ ವಿರುದ್ದವಾಗಿಯೂ ತನಿಖೆ ನಡೆಯುತ್ತಿಲ್ಲ. ನಿಜವಾದ ತಪ್ಪಿತಸ್ಥರು ಯಾರೂ ಎಂಬ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ” ಎಂದರು
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…