ಬೆಂಗಳೂರು, : ಸಿಡಿ ಪ್ರಕರಣವನ್ನು ಧಾರಾವಾಹಿಗೆ ಹೋಲಿಕೆ ಮಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ”ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ” ಎಂದು ಹೇಳಿದ್ದಾರೆ.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಎಸ್ಐಟಿ ಈ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಿದೆ. ವೈಜ್ಞಾನಿಕ ಪರಿಶೀಲನೆ ನಡೆಸಲಾಗುತ್ತದೆ. ಯಾವುದೇ ಒತ್ತಡ, ಪ್ರಭಾವ ಇಲ್ಲಿ ನಡೆಯುತ್ತಿಲ್ಲ. ಕಾನೂನು ಬದ್ದವಾಗಿ ಎಸ್ಐಟಿ ತನಿಖೆ ಮಾಡುತ್ತದೆ” ಎಂದು ಹೇಳಿದರು.
ಇದನ್ನೂ ಓದಿ : ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
”ಈಗ ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೋ ಬರುತ್ತಿದೆ. ಯುವತಿ ವಿಡಿಯೋ ಬಿಡುಗಡೆ ಮಾಡಿದ್ದಾಳೆ ಎಂಬ ಕಾರಣಕ್ಕೆ ಈ ಪ್ರತಿಕ್ರಿಯೆ ನಾನು ನೀಡುವುದಿಲ್ಲ. ಆದರೆ ಪ್ರಕರಣದ ತನಿಖೆ ನ್ಯಾಯಬದ್ದವಾಗಿ ನಡೆಯಲಿದೆ. ಎಸ್ಐಟಿ ನಿಷ್ಠುರವಾಗಿ ತನಿಖೆ ನಡೆಸುತ್ತಿದೆ. ಯಾರ ಪರವಾಗಿಯೂ ಯಾರ ವಿರುದ್ದವಾಗಿಯೂ ತನಿಖೆ ನಡೆಯುತ್ತಿಲ್ಲ. ನಿಜವಾದ ತಪ್ಪಿತಸ್ಥರು ಯಾರೂ ಎಂಬ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ” ಎಂದರು
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…