Featured

ಸಿಡಿ ಪ್ರಕರಣ : ನನ್ನನ್ನು ‘ಹನಿಟ್ರ್ಯಾಪ್’ಗೆ ಬಳಿಸಿಕೊಂಡಿದ್ದರು ; ಅಧಿಕಾರಿಗಳ ಮುಂದೆ ಸಿಡಿ ಯುವತಿ ! Vishwanews24

ಸಿಡಿ  ಪ್ರಕರಣ : ನನ್ನನ್ನು  ನರೇಶ್ ಮತ್ತು ಶ್ರವಣ್ ‘ಹನಿಟ್ರ್ಯಾಪ್’ಗೆ ಬಳಿಸಿಕೊಂಡಿದ್ದರು ; ಅಧಿಕಾರಿಗಳ ಮುಂದೆ ಸಿಡಿ ಯುವತಿ ! Vishwanews24

ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಸತ್ಯವಾದುದ್ದಲ್ಲ..

ಬೆಂಗಳೂರು : ಸಿಡಿ ಲೇಡಿ ಪ್ರಕರಣಕ್ಕೆ ದೊಡ್ಡ ಮಟ್ಟದ ತಿರುವು ಸಿಕ್ಕಿದ್ದು, ನನ್ನನ್ನು ಹನಿ ಟ್ರ್ಯಾಪ್‌ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ನರೇಶ್ ಮತ್ತು ಶ್ರವಣ್ ವಿರುದ್ಧ ಸಿಡಿ ಪ್ರಕರಣದ ಯುವತಿ ಆರೋಪ ಮಾಡಿದ್ದಾರೆ. ನನ್ನನ್ನು ಹನಿಟ್ರ್ಯಾಪ್‌ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್ ಎಂದು ನೇರವಾಗಿ ಎಸ್‌ ಐಟಿ ಮುಂದೆ ಯುವತಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ

ಎಸ್​ಐಟಿ ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಯುವತಿ ಈ ರೀತಿ ಹೇಳಿಕೆ ನೀಡಿರುವುದು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಸದ್ಯ ಯುವತಿ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದೆ.

ಮಂಗಳೂರು: ನಗರದಲ್ಲಿ ಹೆದ್ದಾರಿ ದರೋಡೆಗೆ ಸಂಚು ರೂಪಿಸುತ್ತಿದ್ದ 8 ಮಂದಿ ಆರೋಪಿಗಳು ಪೊಲೀಸರ ವಶಕ್ಕೆ -Vishwanews24

ಯುವತಿಯು SITಗೆ ನೀಡಿರುವ ಆರೋಪದಲ್ಲಿ ಏನಿದೆ :

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಪೂರ್ಣ ಪ್ರಮಾಣದ ಸತ್ಯ ಅಲ್ಲ. ನರೇಶ್ ಹಾಗೂ ಶ್ರವಣ್ ನನ್ನನ್ನು ಹನಿಟ್ರ್ಯಾಪ್‌ ಗೆ ಬಳಸಿಕೊಂಡರು. ಈ ಕಾರಣಕ್ಕಾಗಿ ಅವರು ಹೇಳಿದಂತೆ ನಾನು ಕೇಳಿದೆ. ಅವರು ಒತ್ತಡ ನೀಡಿದ ಕಾರಣ ನಾನು ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಲೇಡಿ ಹೇಳಿಕೆ ನೀಡಿದ್ದಾರೆ.

ಕಾಪು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು -Vishwanews24

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

3 hours ago