ಬೆಂಗಳೂರು : ಸಿಡಿ ಲೇಡಿ ಪ್ರಕರಣಕ್ಕೆ ದೊಡ್ಡ ಮಟ್ಟದ ತಿರುವು ಸಿಕ್ಕಿದ್ದು, ನನ್ನನ್ನು ಹನಿ ಟ್ರ್ಯಾಪ್ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ನರೇಶ್ ಮತ್ತು ಶ್ರವಣ್ ವಿರುದ್ಧ ಸಿಡಿ ಪ್ರಕರಣದ ಯುವತಿ ಆರೋಪ ಮಾಡಿದ್ದಾರೆ. ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್ ಎಂದು ನೇರವಾಗಿ ಎಸ್ ಐಟಿ ಮುಂದೆ ಯುವತಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ
ಎಸ್ಐಟಿ ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಯುವತಿ ಈ ರೀತಿ ಹೇಳಿಕೆ ನೀಡಿರುವುದು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಸದ್ಯ ಯುವತಿ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದೆ.
ಮಂಗಳೂರು: ನಗರದಲ್ಲಿ ಹೆದ್ದಾರಿ ದರೋಡೆಗೆ ಸಂಚು ರೂಪಿಸುತ್ತಿದ್ದ 8 ಮಂದಿ ಆರೋಪಿಗಳು ಪೊಲೀಸರ ವಶಕ್ಕೆ -Vishwanews24
ಯುವತಿಯು SITಗೆ ನೀಡಿರುವ ಆರೋಪದಲ್ಲಿ ಏನಿದೆ :
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಪೂರ್ಣ ಪ್ರಮಾಣದ ಸತ್ಯ ಅಲ್ಲ. ನರೇಶ್ ಹಾಗೂ ಶ್ರವಣ್ ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡರು. ಈ ಕಾರಣಕ್ಕಾಗಿ ಅವರು ಹೇಳಿದಂತೆ ನಾನು ಕೇಳಿದೆ. ಅವರು ಒತ್ತಡ ನೀಡಿದ ಕಾರಣ ನಾನು ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಲೇಡಿ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…