Featured

ಸಿಡಿ ಪ್ರಕರಣ : ನನ್ನನ್ನು ‘ಹನಿಟ್ರ್ಯಾಪ್’ಗೆ ಬಳಿಸಿಕೊಂಡಿದ್ದರು ; ಅಧಿಕಾರಿಗಳ ಮುಂದೆ ಸಿಡಿ ಯುವತಿ ! Vishwanews24

ಸಿಡಿ  ಪ್ರಕರಣ : ನನ್ನನ್ನು  ನರೇಶ್ ಮತ್ತು ಶ್ರವಣ್ ‘ಹನಿಟ್ರ್ಯಾಪ್’ಗೆ ಬಳಿಸಿಕೊಂಡಿದ್ದರು ; ಅಧಿಕಾರಿಗಳ ಮುಂದೆ ಸಿಡಿ ಯುವತಿ ! Vishwanews24

ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಸತ್ಯವಾದುದ್ದಲ್ಲ..

ಬೆಂಗಳೂರು : ಸಿಡಿ ಲೇಡಿ ಪ್ರಕರಣಕ್ಕೆ ದೊಡ್ಡ ಮಟ್ಟದ ತಿರುವು ಸಿಕ್ಕಿದ್ದು, ನನ್ನನ್ನು ಹನಿ ಟ್ರ್ಯಾಪ್‌ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ನರೇಶ್ ಮತ್ತು ಶ್ರವಣ್ ವಿರುದ್ಧ ಸಿಡಿ ಪ್ರಕರಣದ ಯುವತಿ ಆರೋಪ ಮಾಡಿದ್ದಾರೆ. ನನ್ನನ್ನು ಹನಿಟ್ರ್ಯಾಪ್‌ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್ ಎಂದು ನೇರವಾಗಿ ಎಸ್‌ ಐಟಿ ಮುಂದೆ ಯುವತಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ

ಎಸ್​ಐಟಿ ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಯುವತಿ ಈ ರೀತಿ ಹೇಳಿಕೆ ನೀಡಿರುವುದು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಸದ್ಯ ಯುವತಿ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದೆ.

ಮಂಗಳೂರು: ನಗರದಲ್ಲಿ ಹೆದ್ದಾರಿ ದರೋಡೆಗೆ ಸಂಚು ರೂಪಿಸುತ್ತಿದ್ದ 8 ಮಂದಿ ಆರೋಪಿಗಳು ಪೊಲೀಸರ ವಶಕ್ಕೆ -Vishwanews24

ಯುವತಿಯು SITಗೆ ನೀಡಿರುವ ಆರೋಪದಲ್ಲಿ ಏನಿದೆ :

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಪೂರ್ಣ ಪ್ರಮಾಣದ ಸತ್ಯ ಅಲ್ಲ. ನರೇಶ್ ಹಾಗೂ ಶ್ರವಣ್ ನನ್ನನ್ನು ಹನಿಟ್ರ್ಯಾಪ್‌ ಗೆ ಬಳಸಿಕೊಂಡರು. ಈ ಕಾರಣಕ್ಕಾಗಿ ಅವರು ಹೇಳಿದಂತೆ ನಾನು ಕೇಳಿದೆ. ಅವರು ಒತ್ತಡ ನೀಡಿದ ಕಾರಣ ನಾನು ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಲೇಡಿ ಹೇಳಿಕೆ ನೀಡಿದ್ದಾರೆ.

ಕಾಪು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು -Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago