Featured

ಸಿಡಿ ಪ್ರಕರಣ : ನನ್ನನ್ನು ‘ಹನಿಟ್ರ್ಯಾಪ್’ಗೆ ಬಳಿಸಿಕೊಂಡಿದ್ದರು ; ಅಧಿಕಾರಿಗಳ ಮುಂದೆ ಸಿಡಿ ಯುವತಿ ! Vishwanews24

ಸಿಡಿ  ಪ್ರಕರಣ : ನನ್ನನ್ನು  ನರೇಶ್ ಮತ್ತು ಶ್ರವಣ್ ‘ಹನಿಟ್ರ್ಯಾಪ್’ಗೆ ಬಳಿಸಿಕೊಂಡಿದ್ದರು ; ಅಧಿಕಾರಿಗಳ ಮುಂದೆ ಸಿಡಿ ಯುವತಿ ! Vishwanews24

ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಸತ್ಯವಾದುದ್ದಲ್ಲ..

ಬೆಂಗಳೂರು : ಸಿಡಿ ಲೇಡಿ ಪ್ರಕರಣಕ್ಕೆ ದೊಡ್ಡ ಮಟ್ಟದ ತಿರುವು ಸಿಕ್ಕಿದ್ದು, ನನ್ನನ್ನು ಹನಿ ಟ್ರ್ಯಾಪ್‌ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ನರೇಶ್ ಮತ್ತು ಶ್ರವಣ್ ವಿರುದ್ಧ ಸಿಡಿ ಪ್ರಕರಣದ ಯುವತಿ ಆರೋಪ ಮಾಡಿದ್ದಾರೆ. ನನ್ನನ್ನು ಹನಿಟ್ರ್ಯಾಪ್‌ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್ ಎಂದು ನೇರವಾಗಿ ಎಸ್‌ ಐಟಿ ಮುಂದೆ ಯುವತಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ

ಎಸ್​ಐಟಿ ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಯುವತಿ ಈ ರೀತಿ ಹೇಳಿಕೆ ನೀಡಿರುವುದು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ. ಸದ್ಯ ಯುವತಿ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದೆ.

ಮಂಗಳೂರು: ನಗರದಲ್ಲಿ ಹೆದ್ದಾರಿ ದರೋಡೆಗೆ ಸಂಚು ರೂಪಿಸುತ್ತಿದ್ದ 8 ಮಂದಿ ಆರೋಪಿಗಳು ಪೊಲೀಸರ ವಶಕ್ಕೆ -Vishwanews24

ಯುವತಿಯು SITಗೆ ನೀಡಿರುವ ಆರೋಪದಲ್ಲಿ ಏನಿದೆ :

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಪೂರ್ಣ ಪ್ರಮಾಣದ ಸತ್ಯ ಅಲ್ಲ. ನರೇಶ್ ಹಾಗೂ ಶ್ರವಣ್ ನನ್ನನ್ನು ಹನಿಟ್ರ್ಯಾಪ್‌ ಗೆ ಬಳಸಿಕೊಂಡರು. ಈ ಕಾರಣಕ್ಕಾಗಿ ಅವರು ಹೇಳಿದಂತೆ ನಾನು ಕೇಳಿದೆ. ಅವರು ಒತ್ತಡ ನೀಡಿದ ಕಾರಣ ನಾನು ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತನಿಖಾಧಿಕಾರಿ ಕವಿತಾ ಮುಂದೆ ಸಿಡಿ ಲೇಡಿ ಹೇಳಿಕೆ ನೀಡಿದ್ದಾರೆ.

ಕಾಪು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

4 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

4 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

5 hours ago