Featured

ಸಿಡಿ ಪ್ರಕರಣ : ಪೊಲೀಸ್ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ -Vishwanews24

ಸಿಡಿ ಪ್ರಕರಣ : ಪೊಲೀಸ್ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ -Vishwanews24

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಯಲು ಪ್ರಕರಣ ಸಂಬಂಧ ಸಿಡಿ ಬಿಡುಗಡೆ ಮಾಡಿದ್ದ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24

ದಿನೇಶ್ ಕಲ್ಲಹಳ್ಳಿ ಅವರು ತಮಗೆ ಸೂಕ್ತ ಭದ್ರತೆ ನೀಡುವವರೆಗೂ ಪೊಲೀಸರ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದರು. ಇದೀಗ ದಿಢೀರ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಮಾರ್ಚ್ 9 ರಂದು ವಿಚಾರಣೆಗೆ ಬರುವುದಾಗಿ ಹೇಳಿದ್ದ ದಿನೇಶ್ ಕಲ್ಲಳ್ಳಿ ಇಂದು ವಿಚಾರಣೆಗೆ ಹಾಜರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ._vishwanews24

ಈ ವೇಳೆ ಮಾತನಾಡಿದ ಅವರು, ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತನಿಖೆಗೆ ಪೂರಕವಾದ ಮಾಹಿತಿಯನ್ನು ನೀಡಿದ್ದು, ದೂರಿನಲ್ಲಿರುವ ಸತ್ಯಾಸತ್ಯಾತೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ ಎಂದರು.

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ : HDK -Vishwanews24

Vishwa News 24

Recent Posts

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

54 seconds ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ

11 minutes ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

20 minutes ago

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

3 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

3 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

3 hours ago