ಬೆಂಗಳೂರು: ಸಿಡಿ ಪ್ರಕರಣದ ಯುವತಿಗೆ ರಕ್ಷಣೆ ನೀಡಲು ನಾವು ಹಿಂದೇಟು ಹಾಕೋದಿಲ್ಲ. ಆಕೆಗೆ ರಕ್ಷಣೆ ನೀಡೋದು ನಮ್ಮ ಜವಾಬ್ದಾರಿ ಎಂದು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಈ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು, ‘ ಯುವತಿ ಹೊಸ ವಿಡಿಯೋದಲ್ಲಿ ಏನು ಹೇಳಿದ್ದಾರೆ ಅನ್ನೋದನ್ನ ನಾನಿನ್ನೂ ನೋಡಿಲ್ಲ. ನಮ್ಮ ಸರ್ಕಾರ ಆ ಯುವತಿಗೆ ರಕ್ಷಣೆ ನೀಡೋದಾಗಿ ಸದನದಲ್ಲೇ ಹೇಳಿದೆ. ಗೃಹ ಸಚಿವ ಬೊಮ್ಮಾಯಿ ಮತ್ತು ಸ್ವತಃ ಮುಖ್ಯಮಂತ್ರಿಗಳು ಆಕೆಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ. ನಮ್ಮಿಂದ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ’ ಎಂದರು.
ಇನ್ನು ಹೆಣ್ಣು ಮಗಳಿಗೆ ರಕ್ಷಣೆ ಕೊಡೋದು ನಮ್ಮ ಕರ್ತವ್ಯ. ಹೀಗಾಗಿ ನಮ್ಮ ಸರ್ಕಾರ ಯುವತಿಗೆ ರಕ್ಷಣೆ ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುತ್ತದೆ. ತನಿಖೆಯ ವರದಿ ಏನೇ ಬರಲಿ. ಯುವತಿಗೆ ರಕ್ಷಣೆ ನೀಡ್ತೇವೆ’ ಎಂದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…