ಬೆಂಗಳೂರು: ಸಿಡಿ ಪ್ರಕರಣದ ಯುವತಿಗೆ ರಕ್ಷಣೆ ನೀಡಲು ನಾವು ಹಿಂದೇಟು ಹಾಕೋದಿಲ್ಲ. ಆಕೆಗೆ ರಕ್ಷಣೆ ನೀಡೋದು ನಮ್ಮ ಜವಾಬ್ದಾರಿ ಎಂದು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಈ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು, ‘ ಯುವತಿ ಹೊಸ ವಿಡಿಯೋದಲ್ಲಿ ಏನು ಹೇಳಿದ್ದಾರೆ ಅನ್ನೋದನ್ನ ನಾನಿನ್ನೂ ನೋಡಿಲ್ಲ. ನಮ್ಮ ಸರ್ಕಾರ ಆ ಯುವತಿಗೆ ರಕ್ಷಣೆ ನೀಡೋದಾಗಿ ಸದನದಲ್ಲೇ ಹೇಳಿದೆ. ಗೃಹ ಸಚಿವ ಬೊಮ್ಮಾಯಿ ಮತ್ತು ಸ್ವತಃ ಮುಖ್ಯಮಂತ್ರಿಗಳು ಆಕೆಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ. ನಮ್ಮಿಂದ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ’ ಎಂದರು.
ಇನ್ನು ಹೆಣ್ಣು ಮಗಳಿಗೆ ರಕ್ಷಣೆ ಕೊಡೋದು ನಮ್ಮ ಕರ್ತವ್ಯ. ಹೀಗಾಗಿ ನಮ್ಮ ಸರ್ಕಾರ ಯುವತಿಗೆ ರಕ್ಷಣೆ ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುತ್ತದೆ. ತನಿಖೆಯ ವರದಿ ಏನೇ ಬರಲಿ. ಯುವತಿಗೆ ರಕ್ಷಣೆ ನೀಡ್ತೇವೆ’ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…