ಬೆಂಗಳೂರು: ಸಿಡಿ ಪ್ರಕರಣದ ಯುವತಿಗೆ ರಕ್ಷಣೆ ನೀಡಲು ನಾವು ಹಿಂದೇಟು ಹಾಕೋದಿಲ್ಲ. ಆಕೆಗೆ ರಕ್ಷಣೆ ನೀಡೋದು ನಮ್ಮ ಜವಾಬ್ದಾರಿ ಎಂದು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಈ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು, ‘ ಯುವತಿ ಹೊಸ ವಿಡಿಯೋದಲ್ಲಿ ಏನು ಹೇಳಿದ್ದಾರೆ ಅನ್ನೋದನ್ನ ನಾನಿನ್ನೂ ನೋಡಿಲ್ಲ. ನಮ್ಮ ಸರ್ಕಾರ ಆ ಯುವತಿಗೆ ರಕ್ಷಣೆ ನೀಡೋದಾಗಿ ಸದನದಲ್ಲೇ ಹೇಳಿದೆ. ಗೃಹ ಸಚಿವ ಬೊಮ್ಮಾಯಿ ಮತ್ತು ಸ್ವತಃ ಮುಖ್ಯಮಂತ್ರಿಗಳು ಆಕೆಗೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ. ನಮ್ಮಿಂದ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ’ ಎಂದರು.
ಇನ್ನು ಹೆಣ್ಣು ಮಗಳಿಗೆ ರಕ್ಷಣೆ ಕೊಡೋದು ನಮ್ಮ ಕರ್ತವ್ಯ. ಹೀಗಾಗಿ ನಮ್ಮ ಸರ್ಕಾರ ಯುವತಿಗೆ ರಕ್ಷಣೆ ನೀಡುವಲ್ಲಿ ಸದಾ ಮುಂಚೂಣಿಯಲ್ಲಿರುತ್ತದೆ. ತನಿಖೆಯ ವರದಿ ಏನೇ ಬರಲಿ. ಯುವತಿಗೆ ರಕ್ಷಣೆ ನೀಡ್ತೇವೆ’ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…