ಬೆಂಗಳೂರು,: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ , ಸಿಆರ್ಪಿಸಿ ಸೆಕ್ಷನ್ 164 ಅಡಿ ನ್ಯಾಯಾಧೀಶರ ಮುಂದೆ ದಾಖಲಿಸಿಕೊಳ್ಳಲಾದ ಯುವತಿ ನೀಡಿದ್ದ ಪ್ರಮಾಣೀಕೃತ ಹೇಳಿಕೆಯನ್ನು ರದ್ದುಗೊಳಿಸಬೇಕೆಂದು ಕೋರಿ ಆಕೆಯ ಪೋಷಕರು ಬುಧವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಒತ್ತಡದಲ್ಲಿ ತನ್ನ ಮಗಳು ಹೇಳಿಕೆ ನೀಡಿದ್ದು ಅದನ್ನು ಪರಿಗಣಿಸಬಾರದು. ಯಾವುದೋ ಒತ್ತಡ ಮತ್ತು ಪ್ರಭಾವದ ಕಾರಣಕ್ಕೆ ಮಗಳು ಈ ರೀತಿ ಹೇಳಿಕೆ ನೀಡಿದ್ದಾಳೆ. ಆಕೆ ಸ್ವಇಚ್ಛೆಯಿಂದ ಹೇಳಿಕೆ ನೀಡುವ ಸ್ಥಿತಿಯಲ್ಲಿ ಇಲ್ಲ. ಅಲ್ಲದೆ ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರ ಉಪಸ್ಥಿತಿಯಲ್ಲಿ ಮಗಳ ಹೇಳಿಕೆ ದಾಖಲಾಗಿದೆ. ಕಾನೂನು ಪ್ರಕಾರ ಇದೊಂದು ಲೋಪ ಎಂದು ಕೂಡ ಮನವಿಯಲ್ಲಿ ತಿಳಿಸಲಾಗಿದೆ.
ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ -Vishwanews24
ರಾಜಕೀಯ ಮೇಲಾಟಕ್ಕೆ ನಾನು ನನ್ನ ಮಗಳು ಹಾಗೂ ಕುಟುಂಬ ಬಲಿಪಶುಗಳಾಗಿದ್ದೇವೆ. ಈ ಅರ್ಜಿ ಇತ್ಯರ್ಥವಾಗುವವರೆಗೂ ಮಗಳ ಹೇಳಿಕೆಯನ್ನು ಪರಿಗಣಿಸಿ ಯಾವುದೇ ಕ್ರಮ ಜರುಗಿಸದಂತೆ ತನಿಖಾಧಿಕಾರಿಗೆ ನಿರ್ದೇಶನ ನೀಡಬೇಕೆಂದು ಎಂದು ತಕರಾರು ಅರ್ಜಿಯಲ್ಲಿ ವಿನಂತಿಸಲಾಗಿದೆ.
ಅರ್ಜಿಯಲ್ಲಿ . ಗೃಹ ಇಲಾಖೆ, ಎಸ್ಐಟಿ ಹಾಗೂ ಕಬ್ಬನ್ಪಾರ್ಕ್ ಠಾಣೆಯ ಮೇಲಾಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…