ದೇವನಹಳ್ಳಿ : ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಬಂದು ದೂರು ಕೊಡುವವರೆಗೂ ಯಾರನ್ನೂ ಬಂಧಿಸಲು ಆಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಬೊಮ್ಮಾಯಿಯವರೇ ಸಿಡಿ ಆರೋಪಿಯನ್ನು ಬಂಧಿಸದೆ, ಯುವತಿ ಕುಟುಂಬಕ್ಕೆ ರಕ್ಷಣೆ ನೀಡದೇ ಏನು ಮಾಡಲು ಹೊರಟಿದ್ದೀರಿ? ಕಾಂಗ್ರೆಸ್ ಪ್ರಶ್ನೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವು ಪ್ರಕರಣದಲ್ಲಿ ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಎಸ್ ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದೆ. ಗೃಹ ಮಂತ್ರಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಈ ತರಹದ ವಿಷಯಗಳಿಗೆ ಪೊಲೀಸರು ತನಿಖೆಗೆ ಸಹಕಾರ ಕೊಡೊದು ಎಲ್ಲರ ಕರ್ತವ್ಯ ಎಂದು ಹೇಳಿದರು.
ಇದನ್ನೂ ಓದಿ : ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆದ ಆಯನೋತ್ಸವ ಹಾಗೂ ಸಿರಿ ಜಾತ್ರಾ ಮಹೋತ್ಸವ -Vishwanews24
ಪ್ರಕರಣಕ್ಕೆ ಸಂಬಂಧಿಸಿದವರು ಬಂದು ದೂರು ನೀಡುವವರೆಗೂ ಯಾರನ್ನು ಬಂಧಿಸಲು ಆಗುವುದಿಲ್ಲ. ಇದರಲ್ಲಿ ಡಿ.ಕೆ. ಶಿವಕುಮಾರ್ ಹೆಸರೂ ತಳಕು ಹಾಕಿಕೊಂಡಿದೆ. ಆದರೆ ಎಸ್ ಐಟಿ ಯಾರನ್ನೂ ಬಂಧಿಸಿಲ್ಲ ವಿಚಾರಣೆ ಮಾಡುತ್ತಿದೆ. ತನಿಖೆಗೂ ಮೊದಲೇ ಬಂಧಿಸಲು ಒತ್ತಾಯಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…