ಬೆಂಗಳೂರು: ಎಸ್ಐಟಿ ಪೊಲೀಸರು ನೀಡಿದ ನಾಲ್ಕೈದು ನೋಟಿಸ್ಗಳಿಗೆ ಉತ್ತರಿಸದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣದ ಸಂತ್ರಸ್ತೆ ಮತ್ತೊಂದು ವಿಡಿಯೋ ತುಣುಕನ್ನು ಹರಿಯಬಿಟ್ಟಿದ್ದಾರೆ.
ಈ ವಿಡಿಯೋದಲ್ಲಿ “ನಮ್ಮ ತಂದೆ, ತಾಯಿ ಸ್ವಇಚ್ಛೆಯಿಂದ ದೂರು ನೀಡಿರಲ್ಲ. ನಾನು ತಪ್ಪೇ ಮಾಡಿಲ್ಲ ಎನ್ನುವುದು 100% ನಮ್ಮ ಪೋಷಕರಿಗೆ ಗೊತ್ತು. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅವರ ಸುರಕ್ಷತೆ ಬಗ್ಗೆ ನನಗೆ ನಂಬಿಕೆ ಬಂದರೆ ನಾನು ಎಸ್ಐಟಿ ನಾನು ಏನು ಹೇಳಿಕೆ ನೀಡಬೇಕೋ ಅದನ್ನು ನೀಡುತ್ತೇನೆ ಹಾಗೂ ವಿಚಾರಣೆಗೆ ಬರುತ್ತೇನೆ” ಎಂದು ವಿಡಿಯೋ ಹೇಳಿದ್ದಾರೆ.
ಇದನ್ನೂ ಓದಿ :ಕೋವಿಡ್ 2ನೇ ಅಲೆ : ಹೊಸ ಮಾರ್ಗ ಸೂಚಿ ಪ್ರಕಟ, ಮದುವೆಗೆ 200, ರಾಜಕೀಯ ಕಾರ್ಯಕ್ರಮಕ್ಕೆ– 500 ಮಂದಿಗೆ ಅವಕಾಶ -Vishwanews24
“ನನಗೆ ಕಳೆದ 2 ದಿನಗಳಿಂದ ನ್ಯಾಯ ಸಿಗುವ ಭರವಸೆಯಲ್ಲಿದ್ದೇನೆ. ಇದಲ್ಲದೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಮೇಶ್ ಕುಮಾರ್, ಇತರ ಮಹಿಳಾ ಸಂಘಟನೆಗಳ ಬಳಿ ಕೇಳಿಕೊಳ್ಳುತ್ತಿದ್ದೇನೆ. ನಮ್ಮ ತಂದೆ, ತಾಯಿಗೆ ರಕ್ಷಣೆ ನೀಡಿ. ಅವರು ಸೇಫ್ ಎಂದು ತಿಳಿದ ತಕ್ಷಣ ಎಸ್ಐಟಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುತ್ತೇನೆ”.
“ಈ ನಡುವೆ ನಾನು ಮಾರ್ಚ್ 12ರಂದೇ ನಗರ ಪೊಲೀಸ್ ಆಯುಕ್ತರಿಗೆ, ವಿಶೇಷ ತನಿಖಾ ತಂಡಕ್ಕೆ ವಿಡಿಯೋವನ್ನು ಕಳಿಸಿದ್ದೆ. ಆದರೆ ಆ ನಾನು ವಿಡಿಯೋ ನಾನು ಕಳಿಸಿದ್ದ ದಿನ ಬಿಡುಗಡೆ ಆಗಿಲ್ಲ. ಮಾ.13ರಂದು ರಮೇಶ್ ಜಾರಕಿಹೊಳಿರಿಂದ ದೂರು ನೀಡಿದ ಬಳಿಕ ಅರ್ಧ ಗಂಟೆಯ ಬಳಿಕ ವಿಡಿಯೋ ರಿಲೀಸ್ ಆಗಿದೆ. ಹೀಗಾಗಿ ಇಲ್ಲಿ ಏನಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ಎಸ್ಐಟಿಯವರು ಯಾರ ಪರವಾಗಿದ್ದಾರೆಂದು ಅರ್ಥವಾಗುತ್ತಿಲ್ಲ” ಎಂದು ಸಿಡಿ ಲೇಡಿ ಬಿಡುಗಡೆ ಮಾಡಿದ ಎರಡನೇ ವಿಡಿಯೋದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ : ಉಡುಪಿ: ಸಂಚಾರ ಪೋಲಿಸರಿಂದ ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಅಭಿಯಾನ -Vishwanews24
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…