ರಾಮನಗರ: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ವೀರಾಪುರ ಗ್ರಾಮವನ್ನು ದತ್ತು ಪಡೆಯುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಶಿವಕುಮಾರ ಸ್ವಾಮೀಜಿಗಳ ಹುಟ್ಟೂರಾದ ವೀರಾಪುರವನ್ನ ದತ್ತು ಪಡೆಯುತ್ತೇವೆ. ಬಾಲಗಂಗಾಧರನಾಥ್ ಸ್ವಾಮೀಜಿ ಬಾಣಂದೂರು ಹಾಗೂ ವೀರಾಪುರ ಈ ಎರಡು ಗ್ರಾಮಗಳು ಮಹಾಪುರುಷರು ಜನ್ಮತಾಳಿದ ಗ್ರಾಮಗಳಾಗಿದೆ. ಈ ಎರಡೂ ಗ್ರಾಮಗಳ ಸಮಗ್ರ ಅಭಿವೃದ್ಧಿ ಮಾಡಲು ಚಿಂತನೆ ಮಾಡಲಾಗಿದೆ. ಈ ಹಿಂದೆ ಆ ಗ್ರಾಮದಲ್ಲಿ ಸಣ್ಣ ಪುಟ್ಟ ಅಭಿವೃದ್ಧಿಯಾಗಿತ್ತು. ನಮ್ಮ ರಾಜ್ಯಕ್ಕೆ ಎರಡು ಕಣ್ಣುಗಳಿದ್ದಂತೆ. ಹೀಗಾಗಿ ಮತ್ತೆ ಅದರ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಿರುವುದಾಗಿ ತಿಳಿಸಿದರು.
ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವ ವಿಚಾರದ ಕುರಿತು ವಿಧಾನಸಭೆಯಲ್ಲಿ ನಿರ್ಣಯ ಮಾಡುತ್ತವೆ. ಈ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಘೋಷಣೆ ಮಾಡಿದ್ದಾರೆ. ಸಂಸದರು ಕೂಡ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಭಾರತ ರತ್ನ ನೀಡಬೇಕು, ಅವರ ಮೇಲೆ ಒತ್ತಡ ತರಲಾಗುವುದು ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…