ಕಲಬುರಗಿ : ಸ್ಥಳೀಯ ಸಂಸ್ಥೆಗಳಲ್ಲಿ ಬಾಕಿ ಇರುವ ತೆರಿಗೆ ವಸೂಲಿಯಲ್ಲಿ ಹಿಂದೆ ಬೀಳುವ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯು.ಟಿ.ಖಾದರ್, ರಾಜ್ಯದ ಪ್ರತಿ ಸ್ಥಳೀಯ ಸಂಸ್ಥೆಯಲ್ಲಿ ಸುಮಾರು ಶೇ. 15-20 ರಷ್ಟು ತೆರಿಗೆ ವಸೂಲಿ ಬಾಕಿ ಉಳಿದಿದೆ. ಈ ಮಧ್ಯೆ ಕೆಳಹಂತದ ಅಧಿಕಾರಿಗಳು ಮುಖ್ಯವಾಗಿ ಈ ನಿಟ್ಟಿನಲ್ಲಿ ಹೆಚ್ಚು ಆಸ್ಥೆಯೊಂದಿಗೆ ಕಾರ್ಯನಿರ್ವಹಿಸಲು ಅಗತ್ಯ ನಿರ್ದೇಶನ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಸಂಪೂರ್ಣ ಐದು ವರ್ಷ ಪೂರೈಸಲಿದೆ. ಸಿದ್ದರಾಮಯ್ಯನವರು ಸರ್ಕಾರ ಉಳಿಸಲು ಪ್ರಾಮಾಣಿಕವಾಗಿ ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೇರವಂತಿಕೆಯ ರಾಜಕಾರಣಿ. ಅವರಿಂದ ಸಮ್ಮಿಶ್ರ ಸರ್ಕಾರ ಉಳಲಿದೆ ಎಂಬ ಭ್ರಮೆ ಬೇಡ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…