Featured

ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ : ನಾರಾಯಣಸಾ ಕೆ.ಭಾಂಡಗೆ – vishwanews24

ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ : ನಾರಾಯಣಸಾ ಕೆ.ಭಾಂಡಗೆ

ಬಾಗಲಕೋಟೆ: 2025ನೇ ಸಾಲಿನ ಕರ್ನಾಟಕ ಬಜೆಟ್​​ ಮಂಡನೆಯಾಗಿದ್ದು, ಸಿದ್ದರಾಮಯ್ಯ ಮಂಡಿಸಿರೋ ಬಜೆಟ್​ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ ರೂ ಆಗಿದೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಸಭಾ ಸದಸ್ಯ ನಾರಾಯಣಸಾ ಕೆ.ಭಾಂಡಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ ಎಂದು ಹೇಳಿದ್ದಾರೆ.

ಸರ್ಕಾರ ರಂಜಾನ್ ಹಬ್ಬದ ಇಫ್ತಾರ್ ಕೂಟದ ಔತಣವನ್ನು ಪೂರ್ಣವಾಗಿ ಕೊಟ್ಟಂತಿದೆ. ಮುಸಲ್ಮಾನರಿಗೆ ಕೊಟ್ಟ ಅನುದಾನ ನೋಡಿದ್ರೆ, ಇದು ಮುಸಲ್ಮಾನರ ಸರ್ಕಾರ ಅನ್ನೋದನ್ನ ಸಿದ್ದರಾಮಯ್ಯ ಮತ್ತೆ ಸಾಬೀತು ಮಾಡಿದ್ದಾರೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸಲ್ಮಾನರ ಮದುವೆಗೆ ಸಹಾಯಧನ ಕೊಟ್ಟಿದ್ದಾರೆ. ಅಲ್ಪಸಂಖ್ಯಾತ 16 ಮಹಿಳಾ ಕಾಲೇಜ್, 100 ಉರ್ದು ಶಾಲೆಗೆ ಹೈಟೆಕ್ ಟಚ್, ಹಜ್ ಭವನ ನಿರ್ಮಾಣಕ್ಕೆ ದುಡ್ಡು ಕೊಡ್ತಿದ್ದಾರೆ. ಮುಸಲ್ಮಾನರು ಎಂದು ಹೇಳಬಾರದು ಎಂಬ ಕಾರಣಕ್ಕೆ ಅಲ್ಪಸಂಖ್ಯಾತರು ಎಂದು ಹೇಳಿದ್ದಾರೆ. 25 ಸಾವಿರ ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣಾ ತರಬೇತಿ ವಿಚಾರವಾಗಿ ಯಾಕೆ, ಅವರಿಗೆ ಯಾಕೆ ರಕ್ಷಣಾ ತರಬೇತಿ? ಬೇರೆ ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣೆ ಬೇಡವೇನು ಎಂದು ಪ್ರಶ್ನೆ ಮಾಡಿದರು.

ಈ ಬಜೆಟ್ ನಲ್ಲಿ ಮುಸಲ್ಮಾನರಿಗೆ ಎನ್ ಕೊಡಬೇಕೆಂದು ರಂಜಾನ್ ಹಬ್ಬದ ಕೊಡುಗೆಯಾಗಿ ಸಂಪೂರ್ಣ ಬಜೆಟ್‌ನ್ನು ಮುಸಲ್ಮಾನರಿಗೆ ಕೊಟ್ಟಿದ್ದಾರೆ. ಎಲ್ಲವನ್ನೂ ಮುಸಲ್ಮಾನರಿಗೆ ಕೊಟ್ಟ ಈ ಸರ್ಕಾರದ್ದು ಬೋಗಸ್ ಬಜೆಟ್ ಉರ್ದು ಉರ್ದು ಅಂತ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸಲ್ಮಾನರಿಗೆ ಕೊಟ್ಟಿದ್ದು, ಇದು ತಾರತಮ್ಯ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago