Featured

ಸಿದ್ದರಾಮಯ್ಯರಂತಹ ಜನನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅವಶ್ಯಕ : ಕೆ.ಎನ್.ರಾಜಣ್ಣ -Vishwanews24

ತುಮಕೂರು: ’ಸಿದ್ದರಾಮಯ್ಯ ಅವರಂತಹ ಜನನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅವಶ್ಯ. ಅವರನ್ನು ಕಡೆಗಣಿಸಿದರೆ ಕಾಂಗ್ರೆಸ್ ಪಕ್ಷ ‘ಸೊನ್ನೆ’ ಆಗುತ್ತದೆ’ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಎಚ್ಚರಿಕೆ ನೀಡಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ‘ಕೆಲವರು ಲಾಬಿ ನಡೆಸಿ ಲೀಡರ್ ಆಗಲು ಹೊರಟಿದ್ದಾರೆ. ಅಂಥವರಿಗೆ ಚುನಾವಣೆಗಳಲ್ಲಿ ಹತ್ತು ಮತ ಹಾಕಿಸುವ ಯೋಗ್ಯತೆಯೂ ಇರುವುದಿಲ್ಲ’ ಎಂದರು.

‘ಉದಾಹರಣೆಗೆ ನಮ್ಮ ಜಿಲ್ಲೆಯವನು ವಿರೋಧ ಪಕ್ಷದ ನಾಯಕನಾಗಲು ಹೊರಟಿದ್ದಾನೆ. ಅವನೇನಾದರೂ ವಿರೋಧ ಪಕ್ಷದ ನಾಯಕನಾದರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸಮಾಧಿಯಾಗುತ್ತದೆ’ ಎಂದು ಡಾ.ಜಿ.ಪರಮೇಶ್ವರ ವಿರುದ್ಧ ಪರೋಕ್ಷವಾಗಿ ಏಕ ವಚನದಲ್ಲಿಯೇ ವಾಗ್ದಾಳಿ ನಡೆಸಿದರು.

’ಅನರ್ಹ ಶಾಸಕರ ಮನನೊಯಿಸಿದರೆ ಬಿಜೆಪಿಗೆ ಶಾಪ ತಟ್ಟಲಿದೆ. ಬಿಜೆಪಿ ಸರ್ಕಾರ ಬಂದಿರೋದೆ ಅವರಿಂದ. ಅವರಿಗೆ ನೋವು ಮಾಡುವ ಪ್ರಯತ್ನ ಬಿಜೆಪಿಯವರು ಮಾಡಬಾರದು. ಗೌರವಯುತವಾಗಿ ನಡೆಸಿಕೊಳ್ಳಬೇಕು. ಅವರಿಗೆ ನೀಡಿದ ಆಶ್ವಾಸನೆಗಳನ್ನು ಉಳಿಸಿಕೊಳ್ಳಬೇಕು’ ಎಂದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago