ಬೆಂಗಳೂರು: ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ. ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ್ಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಅವರದೇ ಕಾಂಗ್ರೆಸ್ ಪಕ್ಷದಲ್ಲಿ ಹಿತಶತ್ರುಗಳಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತಾ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಇಡೀ ರಾಜ್ಯ ತಮ್ಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಬರೆದುಕೊಂಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…