Featured

ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಅವರಿಗೆ ಗೌರವ ಕೊಡಲೇಬೇಕು : ಡಿ.ಕೆ.ಶಿ -Vishwanews24

ಹೊಸದಿಲ್ಲಿ: ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಅವರಿಗೆ ಗೌರವ ಕೊಡಲೇಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್‌ ಅವರು ಶಾಸಕ ರೋಷನ್‌ ಬೇಗ್‌ ಅವರ ಅಮಾನತು ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರು ರೋಷನ್‌ ಬೇಗ್‌ ಅವರ ಅಮಾನತು ವಿಚಾರದ ಕುರಿತು ಪ್ರಶ್ನಿಸಿದಾಗ, ನನಗೆ ಈ ಬಗ್ಗೆ ತಿಳಿದಿರಲಿಲ್ಲ. ಬೆಳಗ್ಗೆ ಯಾರೋ ಎಐಸಿಸಿಯಲ್ಲಿ ಮಾಹಿತಿ ನೀಡಿದರು. ಈ ಬಗ್ಗೆ ಕೇಳಿ ಹೇಳುತ್ತೇನೆ ಎಂದರು.

ನಾವೆಲ್ಲ ಗಾಂಧಿ ಕಟುಂಬಕ್ಕೆ, ಪಕ್ಷಕ್ಕೆ ನಿಷ್ಠೆ ಉಳ್ಳವರು. ಯಾವತ್ತೂ ವ್ಯಕ್ತಿ ಪೂಜೆ ಮಾಡಬಾರದು, ಪಕ್ಷದ ಪೂಜೆ ಮಾಡಬೇಕು ಎಂದರು.

ಸಿದ್ದರಾಮಯ್ಯ ಸಿಎಲ್‌ಪಿ ನಾಯಕ ಅವರಿಗೆ ಗೌರವ ಕೊಡಲೇಬೇಕು . ಕಾಂಗ್ರೆಸ್‌ ಶಾಸಕರು ಸೇರಿದಂತೆ ಎಲ್ಲರಿಗೂ ಅವರವರಿಗೆ ಕೊಡಬೇಕಾದ ಗೌರವ ನೀಡಿದೆ ಎಂದರು.

ನನಗೆ ಇನ್ನೇನು ಗೊತ್ತಿಲ್ಲ. ನನಗೆ ಏನೂ ಮಾತನಾಡಬಾರುದು ಎಂದಿದ್ದಾರೆ, ಹಾಗಾಗಿ ನಾನು ಹೆಚ್ಚೇನು ಮಾತನಾಡುವುದಿಲ್ಲ ಎಂದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago