ಹಾಸನ: ರಾಜಕೀಯದಲ್ಲಿ ಎನೇ ಇದ್ದರೂ ಕೂಡ ಸಿದ್ದರಾಮಯ್ಯ ಮತ್ತು ನನ್ನ ನಡುವಿನ ಸಂಬಂಧ ಅಗಾಧವಾದದ್ದು, ರಾಜಕೀಯ ಏನೇ ಇರಲಿ, ಯಾರು ಏನೇ ಹೇಳಿಲಿ ಅವರೇ ನಮ್ಮ ನಾಯಕರು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಸಿದ್ದರಾಮಯ್ಯನವರ ನಡುವೆ ಸಮ್ಮಿಶ್ರ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ ವಾಗ್ವಾದ ನಡೆದ ನಡುವೆ ರೇವಣ್ಣ ಈ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಅರಸೀಕೆರೆ ತಾಲೂಕಿನ ಗಂಗೆಮಡು ಗ್ರಾಮದಲ್ಲಿ ಕಾಗಿನೆಲೆ ಕನಕಪೀಠದಿಂದ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ರೇವಣ್ಣ ಜೊತೆಯಾಗಿ ಪಾಲ್ಗೊಂಡು ಮಾತನಾಡಿದರು.
ಸಿದ್ದರಾಮಯ್ಯ ಅವರ ವಿರುದ್ಧ ನಾನೆಂದೂ ಕೂಡ ಸಣ್ಣದಾಗಿ ಮಾತನಾಡಲು ಹೋಗಲ್ಲ. ರಾಜಕೀಯದಲ್ಲಿ ಏರುಪೇರು ಸಹಜ. ಆದರೆ, ವಿಶ್ವಾಸಕ್ಕೆ ಎಂದೂ ಕೂಡ ಧಕ್ಕೆ ಬರಬಾರದು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…