ಹಾಸನ: ರಾಜಕೀಯದಲ್ಲಿ ಎನೇ ಇದ್ದರೂ ಕೂಡ ಸಿದ್ದರಾಮಯ್ಯ ಮತ್ತು ನನ್ನ ನಡುವಿನ ಸಂಬಂಧ ಅಗಾಧವಾದದ್ದು, ರಾಜಕೀಯ ಏನೇ ಇರಲಿ, ಯಾರು ಏನೇ ಹೇಳಿಲಿ ಅವರೇ ನಮ್ಮ ನಾಯಕರು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಸಿದ್ದರಾಮಯ್ಯನವರ ನಡುವೆ ಸಮ್ಮಿಶ್ರ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ ವಾಗ್ವಾದ ನಡೆದ ನಡುವೆ ರೇವಣ್ಣ ಈ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಅರಸೀಕೆರೆ ತಾಲೂಕಿನ ಗಂಗೆಮಡು ಗ್ರಾಮದಲ್ಲಿ ಕಾಗಿನೆಲೆ ಕನಕಪೀಠದಿಂದ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ರೇವಣ್ಣ ಜೊತೆಯಾಗಿ ಪಾಲ್ಗೊಂಡು ಮಾತನಾಡಿದರು.
ಸಿದ್ದರಾಮಯ್ಯ ಅವರ ವಿರುದ್ಧ ನಾನೆಂದೂ ಕೂಡ ಸಣ್ಣದಾಗಿ ಮಾತನಾಡಲು ಹೋಗಲ್ಲ. ರಾಜಕೀಯದಲ್ಲಿ ಏರುಪೇರು ಸಹಜ. ಆದರೆ, ವಿಶ್ವಾಸಕ್ಕೆ ಎಂದೂ ಕೂಡ ಧಕ್ಕೆ ಬರಬಾರದು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…