ಬೆಂಗಳೂರು: ಸಿದ್ದರಾಮಯ್ಯ ಅವರ ಅವಶ್ಯಕತೆ ಇನ್ನೂ ನಮ್ಮ ಪಕ್ಷಕ್ಕೆ ಸಾಕಷ್ಟಿದೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅಂಥವರ ಆಶೀರ್ವಾದ ಇಲ್ಲದೇ ಕಾಂಗ್ರೆಸ್ ಪಕ್ಷ ಬೆಳೆಯೋದಕ್ಕೆ ಸಾಧ್ಯನೇ ಇಲ್ಲ ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಅಭಿಪ್ರಾಯಪಟ್ಟರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ರೀತಿಯನ್ನ ಶ್ಲಾಘಿಸಿದರು. ಅಲ್ಲದೇ ಮುಂದಿನ ಸಿಎಂ ಡಿಕೆ ಶಿವಕುಮಾರ್ ಅವರನ್ನ ಕೊಂಡಾಡಿದರು.
ಇದನ್ನೂ ಓದಿ:
ಡಿಕೆ ಶಿವಕುಮಾರ್ ಅವರು ಸಿಎಂ ಆಗ್ತಿರೋದು ಸಂತೋಷ ಆಗ್ತಿದೆ. ಇದೊಂದು ಹೊಸ ಜವಾಬ್ದಾರಿ. ಸಿದ್ದರಾಮಯ್ಯರಿಗೂ ನಾವು ಅಭಿನಂದನೆ ಸಲ್ಲಿಸುತ್ತೇವೆ. ಡಿಕೆ ಶಿವಕುಮಾರ್ ಪಕ್ಷಕ್ಕೆ ದುಡಿದ್ದಾರೆ, ಬಿಜೆಪಿ ಅವರು ಕಷ್ಟ ಕೊಟ್ಟರೂ, ಜೈಲಿಗೆ ಹಾಕಿದ್ರು ಡಿಕೆಶಿ ಪಕ್ಷ ನಿಷ್ಠೆ ಬಿಟ್ಟಿಲ್ಲ. ಸ್ವತಂತ್ರ ಅಭ್ಯರ್ಥಿ ಆಗಿ ಗೆದ್ದಾಗ ದೇವೇಗೌಡರು ಮಂತ್ರಿ ಆಗೋ ಆಫರ್ ಕೊಟ್ಟರೂ, ಬಿಜೆಪಿ ಸಿಎಂ ಆಫರ್ ಕೊಟ್ಟರೂ ಅವರು ಹೋಗಲಿಲ್ಲ. ಹೊಸ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ಆಗಬೇಕು. ಹೊಸ ನಾಯಕತ್ವಕ್ಕೆ ಇದು ಅವಶ್ಯಕತೆ ಇದೆ. ಆದ್ರೆ ಎಷ್ಟು ಆಗಬೇಕು ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…