ಬೆಂಗಳೂರು: “ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್ ಶಾಸಕರ ಬ್ರೈನ್ ವಾಶ್ ಮಾಡುತ್ತಿದ್ದು, ಜೆಡಿಎಸ್ ಅನ್ನು ಮುಗಿಸಬೇಕು ಎನ್ನುವ ಹುನ್ನಾರ ಅವರದ್ದು” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಪಕ್ಷದ ಸದಸ್ಯರನ್ನು ಸಿದ್ದರಾಮಯ್ಯ ಅವರು ಸಂಪರ್ಕಿಸಿದ್ದು, ಬ್ರೈನ್ ವಾಶ್ ಮಾಡಿ ಹೈಜಾಕ್ ಮಾಡಲು ಯತ್ನಿಸುತ್ತಿದ್ದಾರೆ” ಎಂದು ದೂರಿದ್ದಾರೆ.
“ನಮ್ಮ ಬಗ್ಗೆ ಸುಖಾಸುಮ್ಮನೆ ಆರೋಪ ಮಾಡುವುದು ಬೇಡ. ಜೆಡಿಎಸ್ನಿಂದ ಶಕ್ತಿ ಪಡೆದುಕೊಂಡು ನಮ್ಮ ಕುರಿತು ಮಾತನಾಡುವ ಅವಶ್ಯಕತೆ ಇಲ್ಲ. ಪಕ್ಷ ಬಿಡಲು ಯಾರು ಒಂದು ಹೆಜ್ಜೆ ಇಟ್ಟಿದ್ದಾರೆ. ಯಾರು ಎರಡೂ ಕಾಲು ಆಚೆ ಇಟ್ಟಿದ್ದಾರೆ ಎನ್ನುವುದು ತಿಳಿದಿದೆ” ಎಂದಿದ್ದಾರೆ.
“ಅಭ್ಯರ್ಥಿಗಳ ಪಟ್ಟಿಯನ್ನು ನಾನು ಮೊದಲೇ ಪ್ರಕಟಿಸಲಿದ್ದು, ಜನವರಿ 2022ರಲ್ಲಿ ಪ್ರಕಟಿಸಲಾಗುತ್ತದೆ. ಇದರಿಂದ ಹೊಸಬರಿಗೆ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಸಮಯ ಸಿಕ್ಕಂತಾಗುತ್ತದೆ” ಎಂದು ತಿಳಿಸಿದ್ದಾರೆ.
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…
ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…
ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…
ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…