ಸಿದ್ದರಾಮಯ್ಯ ವ್ಯಂಗ್ಯ ಟ್ವೀಟ್ ಗೆ ಖಡಕ್ ಉತ್ತರ ನೀಡಿದ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್: ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾಗಿ ಬಿಜೆಪಿ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿರುವ ಬೆನ್ನಲ್ಲೇ ಇದಕ್ಕೆ ಪ್ರತ್ಯುತ್ತರವಾಗಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಡಕ್ ಉತ್ತರ ನೀಡಿರುವ ಟ್ವಿಟರ್ ಪೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಿದ್ದರಾಮಯ್ಯ ಅವರು ಟ್ವಿಟರ್ ನಲ್ಲಿ “ರಾಜ್ಯದ ಜನರ ಹಿತ ಕಾಪಾಡಲು
ವಿಫಲವಾಗಿರುವ @BSYBJP ಅವರು ಒಬ್ಬ ಅಸಮರ್ಥ, ವಿಫಲ ಮುಖ್ಯಮಂತ್ರಿ ಅವರನ್ನು ಬದಲಾವಣೆ ಮಾಡುವುದರಿಂದ ಪಾಪ ತೊಳೆದುಕೊಳ್ಳಬಹುದು ಎಂದು @BJP4India ಹೈಕಮಾಂಡ್ ತಿಳಿದುಕೊಂಡಿದೆ.ಆದರೆ ಪೂರ್ತಿ ಬಸ್ ಕೆಟ್ಟುಹೋಗಿರುವ ಕಾರಣ ಡ್ರೈವರ್ ಬದಲಾಯಿಸಿದರೆ ಏನೂ ಪ್ರಯೋಜನವಾಗದು” ಪ್ರಕಟಿಸಿದ್ದರು
ಇದಕ್ಕೆ ಪ್ರತ್ಯುತ್ತರವಾಗಿ ಸುರೇಶ್ ನಾಯಕ್ “ಸಿದ್ದಣ್ಣಾ, ಬಿಜೆಪಿಯ ಬಸ್ ಪೂರ್ತಿ ಕೆಟ್ಟು ಹೋಗಿದ್ರೆ ಬಸ್ ಚೇಂಜ್ ಮಾಡಬಹುದು ಯಾಕಂದ್ರೆ ಬಿಜೆಪಿ ಯಲ್ಲಿ ಪರ್ಮಿಟ್ (ಬಹುಮತ) ಇದೆ . ರಿಪೇರಿ ಮಾಡಬೇಕು ಅಂದ್ರೆ ಒಳ್ಳೆಯ ಗ್ಯಾರೇಜ್ (ಹೈಕಮಾಂಡ್). ಇದೆ ನಿಮ್ಮಲ್ಲಿ ಗುಜಿರಿ ಬಸ್ ಇದೆ ಪರ್ಮಿಟ್ ಇಲ್ಲಾ ನಿಮ್ ಗ್ಯಾರೇಜಿಗಂತೂ ಯಾರು ಬರಲ್ಲ ಆದುದರಿಂದ ನೀವು ಹಗಲು ಕನ್ನು ಕಾಣೋದು ಬೇಡ” ಎಂದು ಖಡಕ್ ಪ್ರತ್ಯುತ್ತರ ನೀಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…