ಬೆಳಗಾವಿ : ಬಿಜೆಪಿಯವರು ನಾಲ್ಕು ಜನ ಶಾಸಕರನ್ನು ಇಟ್ಟುಕೊಂಡು ಮೀಟಿಂಗ್ ಮಾಡಿದ್ದೆ ಮಾಡಿದ್ದು, ಆದರೆ ನಾಲ್ಕು ಜನರು ನಮ್ಮ ಕಡೆ ಇದ್ದಾರೆ, ಸುಮ್ಮನೆ ಬಿಜೆಪಿಯವರನ್ನು ಜನ ಆಟ ಆಡಿಸುತ್ತಿದ್ದಾರೆ.ಇದು ಬಿಜೆಪಿಯವರಿಗೆ ಅರ್ಥ ಆಗುತ್ತಿಲ್ಲ ಎಂದು ಸಚಿವ ಆರ್ ಬಿ ತಿಮ್ಮಾಪೂರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೈತ್ರಿ ಸರ್ಕಾರ ಪತನವಾಗಲಿದೆ ಎನ್ನುವ ಭವಿಷ್ಯಗಳನ್ನು ಕೇಳಿದ್ದೇನೆ. ಈ ರೀತಿಯ ಭವಿಷ್ಯದ ಮೇಲೆ ನಮಗೆ ನಂಬಿಕೆ ಹೋಗಿದೆ. ನಮ್ಮ ಶಾಸಕರು ನಮ್ಮ ಜೊತೆಯಲ್ಲೇ ಇದ್ದಾರೆ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕಾಂಗದ ನಾಯಕತ್ವದಲ್ಲಿ ಇರುವಾಗ ಅಮಿತ್ ಶಾ ಅಂತವರು ನೂರು ಜನ ಬಂದರೂ ಸರ್ಕಾರಕ್ಕೆ ಏನೂ ಮಾಡಲು ಆಗಲ್ಲ, ನೂರಕ್ಕೆ ನೂರಷ್ಟು ಸರ್ಕಾರ ಸುಭದ್ರವಾಗಿರಲಿದೆ.
ರಾಹುಲ್ ಗಾಂಧಿ, ದೇವೇಗೌಡರ ನೇತೃತ್ವದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿ ನಡೆದುಕೊಂಡು ಹೋಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…