ಬಾಗಲಕೋಟೆ : ದೇವೇಗೌಡರ ಕುಟುಂಬ ಮತ್ತೊಮ್ಮೆ ಹುಟ್ಟಿ ಬಂದರೂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಆಗಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.
ಜಿಲ್ಲೆಯ ಮುಧೋಳದಲ್ಲಿ ಸುದ್ದಿಗಾರರಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ, ಸಿದ್ದರಾಮಯ್ಯನೇ. ಅವರಿಗೆ ಯಾರು ಸರಿಸಾಟಿ ಅಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಡವರು ಹಳ್ಳಿಯಿಂದ ನಗರಕ್ಕೆ ಹೋದ ಸಂದರ್ಭದಲ್ಲಿ 70-80 ರೂಪಾಯಿ ಕೊಟ್ಟು ಊಟ ಮಾಡಲು ಸಾಧ್ಯವಾಗಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಮೂಲಕ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಈ ಯೋಜನೆಯನ್ನು ಮುನ್ನಡೆಸಿಕೊಂಡು ಹೋದರೆ ಉತ್ತಮ ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯರನ್ನು ಕಟ್ಟಿ ಹಾಕುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಟಗರು ಗುಮ್ಮುತ್ತೆ ಎನ್ನುವುದನ್ನು ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…