ಬಾಗಲಕೋಟೆ : ದೇವೇಗೌಡರ ಕುಟುಂಬ ಮತ್ತೊಮ್ಮೆ ಹುಟ್ಟಿ ಬಂದರೂ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಆಗಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.
ಜಿಲ್ಲೆಯ ಮುಧೋಳದಲ್ಲಿ ಸುದ್ದಿಗಾರರಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ, ಸಿದ್ದರಾಮಯ್ಯನೇ. ಅವರಿಗೆ ಯಾರು ಸರಿಸಾಟಿ ಅಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಡವರು ಹಳ್ಳಿಯಿಂದ ನಗರಕ್ಕೆ ಹೋದ ಸಂದರ್ಭದಲ್ಲಿ 70-80 ರೂಪಾಯಿ ಕೊಟ್ಟು ಊಟ ಮಾಡಲು ಸಾಧ್ಯವಾಗಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಮೂಲಕ ಬಡವರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಈ ಯೋಜನೆಯನ್ನು ಮುನ್ನಡೆಸಿಕೊಂಡು ಹೋದರೆ ಉತ್ತಮ ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯರನ್ನು ಕಟ್ಟಿ ಹಾಕುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಟಗರು ಗುಮ್ಮುತ್ತೆ ಎನ್ನುವುದನ್ನು ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…