ಮೈಸೂರು: ಸಿದ್ದರಾಮಯ್ಯ ಕಾಲದಲ್ಲಿ ನಡೆದಿದ್ದ ಹಗರಣಗಳ ದಾಖಲೆಯನ್ನು ಹೊರ ತೆಗೆದು ಸಂಪೂರ್ಣ ತನಿಖೆ ಮಾಡಿ ತಪ್ಪಿತಸ್ಥರನ್ನು ಒಳಗೆ ಕೂರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಕಾಲದ ಹಗರಣಗಳ ದಾಖಲೆಗಳನ್ನು ಬಚ್ಚಿಟ್ಟಿದ್ದು, ಅದನ್ನೆಲ್ಲಾ ಹೊರಗೆ ತೆಗೆಯುವ ಕೆಲಸ ನಾವು ಮಾಡುತ್ತಿದ್ದೇವೆ. ನಾಲ್ಕು ವರ್ಷದಿಂದ ಅದನ್ನು ತೆಗೆಯುವ ಕೆಲಸ ಮಾಡಿದ್ದೇವೆ ಎಂದರು.
ಇನ್ನು ವಿರೋಧ ಪಕ್ಷದಲ್ಲಿದ್ದಾಗಲೂ ಸಿದ್ದರಾಮಯ್ಯ ಹಗರಣದ ವಿರುದ್ದ ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯ ಸಮಾಜವಾದಿ ನೈತಿಕತೆ ಇದ್ದ ಸಿಎಂ ಆಗಿದ್ದರೆ ಅವರೇ ತನಿಖೆ ಮಾಡುತ್ತಿದ್ದರು. ಆದರೆ ಅವರು ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೋಕ್ಸೋ ಪ್ರಕರಣ : ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ – Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…