Featured

ಸಿದ್ದು ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ, – ಪರಮೇಶ್ವರ್‌‌ಗೆ ಗೃಹ, ರಾಮಲಿಂಗ ರೆಡ್ಡಿ ಸಾರಿಗೆ – Vishwanews24

ಸಿದ್ದು ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ, – ಪರಮೇಶ್ವರ್‌‌ಗೆ ಗೃಹ, ರಾಮಲಿಂಗ ರೆಡ್ಡಿ: ಸಾರಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಒಟ್ಟು 34 ಮಂದಿ ಸಚಿವರು ಈ ಸಂಪುಟದಲ್ಲಿದ್ದಾರೆ.

ಸಚಿವರ ಪಟ್ಟಿ:

ಸಿದ್ದರಾಮಯ್ಯ: ಹಣಕಾಸು, ಗುಪ್ತಚರ

ಡಿಕೆ ಶಿವಕುಮಾರ್: ಜಲ ಸಂಪನ್ಮೂಲ, ಬೆಂಗಳೂರು ನಗರ ಅಭಿವೃದ್ಧಿ.

ಡಾ.ಜಿ ಪರಮೇಶ್ವರ: ಗೃಹ ಸಚಿವ

ಎಚ್.ಕೆ ಪಾಟೀಲ್: ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ, ಸಣ್ಣ ನೀರಾವರಿ.

ಕೆ.ಎಚ್ ಮುನಿಯಪ್ಪ: ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು

ಕೆ.ಜೆ ಜಾರ್ಜ್: ಇಂಧನ ಖಾತೆ

ಎಂ.ಬಿ ಪಾಟೀಲ್; ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿ ಬಿಟಿ ಖಾತೆ

ರಾಮಲಿಂಗ ರೆಡ್ಡಿ: ಸಾರಿಗೆ

ಸತೀಶ್ ಜಾರಕಿಹೊಳಿ: ಲೋಕೋಪಯೋಗಿ

ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

ಜಮೀರ್ ಅಹಮದ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಇಲಾಖೆ

ಕೃಷ್ಣ ಬೈರೇಗೌಡ: ಕಂದಾಯ

ದಿನೇಶ್ ಗುಂಡೂರಾವ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಚಲುವರಾಯಸ್ವಾಮಿ: ಕೃಷಿ

ಕೆ.ವೆಂಕಟೇಶ್: ಪಶುಸಂಗೋಪನೆ ಮತ್ತು ರೇಷ್ಮೆ

ಎಚ್ ಸಿ ಮಹದೇವಪ್ಪ: ಸಮಾಜ ಕಲ್ಯಾಣ

ಈಶ್ವರ್ ಖಂಡ್ರೆ: ಅರಣ್ಯ, ಪರಿಸರ ವಿಜ್ಞಾನ

ಕೆ ಎನ್ ರಾಜಣ್ಣ: ಸಹಕಾರ

ಶರಣಬಸಪ್ಪ ದರ್ಶನಾಪುರ: ಸಣ್ಣ ಕೈಗಾರಿಕೆ

ಶಿವಾನಂದ ಪಾಟೀಲ್: ಜವಳಿ, ಸಕ್ಕರೆ

ಆರ್.ಬಿ ತಿಮ್ಮಾಪುರ: ಅಬಕಾರಿ ಮತ್ತು ಮುಜರಾಯಿ

ಎಸ್.ಎಸ್. ಮಲ್ಲಿಕಾರ್ಜುನ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ

ಶಿವರಾಜ ತಂಗಡಗಿ: ಹಿಂದುಳಿದ ವರ್ಗ ಮತ್ತು ಎಸ್.ಟಿ ಕಲ್ಯಾಣ

ಶರಣ ಪ್ರಕಾಶ ಪಾಟೀಲ: ಉನ್ನತ ಶಿಕ್ಷಣ

ಮಾಂಕಾಳ್ ವೈದ್ಯ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ

ಲಕ್ಷ್ಮೀ ಹೆಬ್ಬಾಳ್ಕರ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ.

ರಹೀಂ ಖಾನ್: ಪೌರಾಡಳಿತ, ಹಜ್

ಡಿ ಸುಧಾಕರ್: ಮೂಲಸೌಕರ್ಯ ಅಭಿವೃದ್ಧಿ

ಸಂತೋಶ್ ಲಾಡ್: ಕಾರ್ಮಿಕ

ಎನ್.ಎಸ್.ಬೋಸರಾಜು: ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ

ಬೈರತಿ ಸುರೇಶ್: ನಗರಾಭಿವೃದ್ದಿ

ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಎಂ.ಸಿ ಸುಧಾಕರ್: ವೈದ್ಯಕೀಯ ಶಿಕ್ಷಣ

ಬಿ.ನಾಗೇಂದ್ರ: ಕ್ರೀಡಾ, ಯವಜನ ಖಾತೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago