Featured

ಸಿದ್ದು ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ, – ಪರಮೇಶ್ವರ್‌‌ಗೆ ಗೃಹ, ರಾಮಲಿಂಗ ರೆಡ್ಡಿ ಸಾರಿಗೆ – Vishwanews24

ಸಿದ್ದು ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ, – ಪರಮೇಶ್ವರ್‌‌ಗೆ ಗೃಹ, ರಾಮಲಿಂಗ ರೆಡ್ಡಿ: ಸಾರಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಒಟ್ಟು 34 ಮಂದಿ ಸಚಿವರು ಈ ಸಂಪುಟದಲ್ಲಿದ್ದಾರೆ.

ಸಚಿವರ ಪಟ್ಟಿ:

ಸಿದ್ದರಾಮಯ್ಯ: ಹಣಕಾಸು, ಗುಪ್ತಚರ

ಡಿಕೆ ಶಿವಕುಮಾರ್: ಜಲ ಸಂಪನ್ಮೂಲ, ಬೆಂಗಳೂರು ನಗರ ಅಭಿವೃದ್ಧಿ.

ಡಾ.ಜಿ ಪರಮೇಶ್ವರ: ಗೃಹ ಸಚಿವ

ಎಚ್.ಕೆ ಪಾಟೀಲ್: ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ, ಸಣ್ಣ ನೀರಾವರಿ.

ಕೆ.ಎಚ್ ಮುನಿಯಪ್ಪ: ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು

ಕೆ.ಜೆ ಜಾರ್ಜ್: ಇಂಧನ ಖಾತೆ

ಎಂ.ಬಿ ಪಾಟೀಲ್; ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿ ಬಿಟಿ ಖಾತೆ

ರಾಮಲಿಂಗ ರೆಡ್ಡಿ: ಸಾರಿಗೆ

ಸತೀಶ್ ಜಾರಕಿಹೊಳಿ: ಲೋಕೋಪಯೋಗಿ

ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

ಜಮೀರ್ ಅಹಮದ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಇಲಾಖೆ

ಕೃಷ್ಣ ಬೈರೇಗೌಡ: ಕಂದಾಯ

ದಿನೇಶ್ ಗುಂಡೂರಾವ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಚಲುವರಾಯಸ್ವಾಮಿ: ಕೃಷಿ

ಕೆ.ವೆಂಕಟೇಶ್: ಪಶುಸಂಗೋಪನೆ ಮತ್ತು ರೇಷ್ಮೆ

ಎಚ್ ಸಿ ಮಹದೇವಪ್ಪ: ಸಮಾಜ ಕಲ್ಯಾಣ

ಈಶ್ವರ್ ಖಂಡ್ರೆ: ಅರಣ್ಯ, ಪರಿಸರ ವಿಜ್ಞಾನ

ಕೆ ಎನ್ ರಾಜಣ್ಣ: ಸಹಕಾರ

ಶರಣಬಸಪ್ಪ ದರ್ಶನಾಪುರ: ಸಣ್ಣ ಕೈಗಾರಿಕೆ

ಶಿವಾನಂದ ಪಾಟೀಲ್: ಜವಳಿ, ಸಕ್ಕರೆ

ಆರ್.ಬಿ ತಿಮ್ಮಾಪುರ: ಅಬಕಾರಿ ಮತ್ತು ಮುಜರಾಯಿ

ಎಸ್.ಎಸ್. ಮಲ್ಲಿಕಾರ್ಜುನ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ

ಶಿವರಾಜ ತಂಗಡಗಿ: ಹಿಂದುಳಿದ ವರ್ಗ ಮತ್ತು ಎಸ್.ಟಿ ಕಲ್ಯಾಣ

ಶರಣ ಪ್ರಕಾಶ ಪಾಟೀಲ: ಉನ್ನತ ಶಿಕ್ಷಣ

ಮಾಂಕಾಳ್ ವೈದ್ಯ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ

ಲಕ್ಷ್ಮೀ ಹೆಬ್ಬಾಳ್ಕರ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ.

ರಹೀಂ ಖಾನ್: ಪೌರಾಡಳಿತ, ಹಜ್

ಡಿ ಸುಧಾಕರ್: ಮೂಲಸೌಕರ್ಯ ಅಭಿವೃದ್ಧಿ

ಸಂತೋಶ್ ಲಾಡ್: ಕಾರ್ಮಿಕ

ಎನ್.ಎಸ್.ಬೋಸರಾಜು: ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ

ಬೈರತಿ ಸುರೇಶ್: ನಗರಾಭಿವೃದ್ದಿ

ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಎಂ.ಸಿ ಸುಧಾಕರ್: ವೈದ್ಯಕೀಯ ಶಿಕ್ಷಣ

ಬಿ.ನಾಗೇಂದ್ರ: ಕ್ರೀಡಾ, ಯವಜನ ಖಾತೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

5 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

6 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

6 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

7 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

8 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

8 hours ago