ಮಂಡ್ಯ: ಜೆಡಿಎಸ್ ಯುವ ಘಟಕದ ಅಧಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯ ಹಾಗೂ ಸಿನಿಮಾ ರಂಗ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ರಾಜಕೀಯದಲ್ಲಿ ಹೆಚ್ಚು ಒಲುವು ತೋರಿಸಿ, ಎರಡು ಚುನಾವಣೆಗಳನ್ನು ಎದುರಿಸಿದ್ದರು. ಆದರೆ ಆ ಚುನಾವಣೆಗಳು ಅವರ ಕೈಹಿಡಿಯಲಿಲ್ಲ. ಹೀಗಾಗಿ ನಿಖಿಲ್ ಸಿನಿಮಾ ರಂಗಕ್ಕೆ ಹೋಗುತ್ತಾರೆ ಅಥವಾ ರಾಜಕೀಯದಲ್ಲೇ ಉಳಿದುಕೊಳ್ಳುತ್ತಾರಾ ಎನ್ನುವ ಅನುಮಾನವಿತ್ತು. ಈ ಬಗ್ಗೆ ನಿಖಿಲ್ ಅವರೇ ಮಂಡ್ಯದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಈ ಸುದ್ದಿಗೋಷ್ಠಿಯಲ್ಲಿ ಅವರು ಚಿತ್ರರಂಗ ತೊರೆಯುವ ಬಗ್ಗೆ ಪರೋಕ್ಷವಾಗಿ ಮಾತನಾಡಿ, ಸಿನಿಮಾ ಮಾಡೋದನ್ನು ನಿಲ್ಲಿಸಿದ್ದೇನೆ. ಪಕ್ಷ ಕಟ್ಟುವ ಜವಾಬ್ದಾರಿ ನನ್ನ ಮೇಲಿದೆ. ನಾನು ಇನ್ಮುಂದೆ ಪಕ್ಷ ಕಟ್ಟುವ ಕಡೆ ಗಮನ ಕೋಡುತ್ತೇನೆ ಎಂದಿದ್ದಾರೆ.
ನಾನು ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ನಾನು ಈಗ ಫುಲ್ ಟೈಮ್ ರಾಜಕಾರಣಿ ಎಂದು ನಿಖಿಲ್ ಘೋಷಿಸಿದ್ದಾರೆ. ಈ ಮೂಲಕ ಅವರು ಚಿತ್ರ ರಂಗಕ್ಕೆ ಗುಡ್ ಬೈ ಹೇಳುತ್ತಾರಾ? ಎಂದು ಕಾದು ನೋಡಬೇಕಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…