ಬೆಂಗಳೂರು: ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ ಎಂದು ಉಲ್ಲೇಖಿಸಿದರು.
ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಕಳೆದ 70 ದಿನಗಿಂತಲೂ ಹೆಚ್ಚು ಸಮಯದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಳೆದ ವರ್ಷ ನವೆಂಬರ್ 26ರಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಹೋರಾಟವನ್ನು ಪ್ರಾರಂಭಿಸಿತ್ತು. ಇದಕ್ಕೆ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬೆಂಬಲ ಸೂಚಿಸಿದೆ.
ಉಡುಪಿ: ಉದ್ಯಾವರದ ಕಲ್ಸಂಕದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…