ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಮಧ್ಯರಾತ್ರಿ ಭಾರೀ ಅನಾಹುತ ಸಂಭವಿಸಿದ್ದು, 2 ಕಟ್ಟಡಗಳ ನೆಲಮಹಡಿ ಕುಸಿದು ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ 7 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಪುಲಿಕೇಶಿನಗರದ ಕೂಕ್ಟೌನ್ ರಸ್ತೆಯಲ್ಲಿರುವ ನಿರ್ಮಾಣ ಹಂತದ 3 ಅಂತಸ್ತಿನ ಒಂದು ಕಟ್ಟಡ ಹಾಗೂ 4 ಅಂತಸ್ತಿನ ಮತ್ತೊಂದು ಕಟ್ಟಡ ಕುಸಿತವಾಗಿದೆ. ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡದ ಒಳಗೆ ಕಾರ್ಮಿಕರು ಸಿಲುಕಿದ್ದಾರೆ. ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಇದೇವೇಳೆ ಈ ಕಟ್ಟಡದ ಪಕ್ಕದಲ್ಲಿರುವ 4 ಅಂತಸ್ತಿನ ಮತ್ತೊಂದು ಕಟ್ಟಡವೂ ಕುಸಿದಿದೆ. ಈ ಕಟ್ಟಡದಲ್ಲಿ 3 ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…