Featured

ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣ ಹಂತದ ನೆಲಮಹಡಿ ಕಟ್ಟಡ ಕುಸಿತ : ಸಾವಿನ ಸಂಖ್ಯೆ 6ಕ್ಕೆ ಏರಿಕೆ -Vishwanews24

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಮಧ್ಯರಾತ್ರಿ ಭಾರೀ ಅನಾಹುತ ಸಂಭವಿಸಿದ್ದು, 2 ಕಟ್ಟಡಗಳ‌ ನೆಲಮಹಡಿ ಕುಸಿದು ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ 7 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಪುಲಿಕೇಶಿನಗರದ ಕೂಕ್​ಟೌನ್ ರಸ್ತೆಯಲ್ಲಿರುವ ನಿರ್ಮಾಣ ಹಂತದ 3 ಅಂತಸ್ತಿನ ಒಂದು ಕಟ್ಟಡ ಹಾಗೂ 4 ಅಂತಸ್ತಿನ ಮತ್ತೊಂದು ಕಟ್ಟಡ ಕುಸಿತವಾಗಿದೆ. ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ‌ದ ಒಳಗೆ ಕಾರ್ಮಿಕರು ಸಿಲುಕಿದ್ದಾರೆ. ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಇದೇವೇಳೆ ಈ ಕಟ್ಟಡದ ಪಕ್ಕದಲ್ಲಿರುವ 4 ಅಂತಸ್ತಿನ ಮತ್ತೊಂದು ಕಟ್ಟಡವೂ ಕುಸಿದಿದೆ. ಈ ಕಟ್ಟಡದಲ್ಲಿ 3 ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ದಂಪತಿ ನಾರಾಯಣ್, ನಿರ್ಮಲ ಹಾಗೂ ಮಗು ಅನುಷ್ಕಾ ಮೃತಪಟ್ಟಿದ್ದಾರೆ. ಇದುವರೆಗೂ ನಾಲ್ಕು ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಾಳುಗಳನ್ನು ರಕ್ಷಣೆ ಮಾಡಲಾಗಿದೆ. ಮೃತಪಟ್ಟವರನ್ನು ನಾರಾಯಣ(26), ನಿರ್ಮಲ (20) ಮಗು ಅನುಷ್ಕಾ (3) ಶಂಭು ಕುಮಾರ್ (27) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಉತ್ತಮ್, ಸಂತೋಷ್, ಉಮೇಶ್, ಅಮಿರ್, ಬೆತ್ತಾಮ್, ರಾಮ್ ಬಾಲಕ, ಮಂಜುದೇವಿ ಎಂದು ಗುರುತಿಸಲಾಗಿದೆ. ಎನ್.ಡಿ.ಆರ್ ಎಫ್ ಸಿಬ್ಬಂದಿ ಖಗನ್ ಗಾಗಿ ಇನ್ನೂ ಹುಡುಕಾಟ ನಡೆಸುತ್ತಿದ್ಧಾರೆ. ಎಲ್ಲಾ ಗಾಯಾಳುಗಳನ್ನು ಬೋರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

18 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

18 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

19 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

19 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

19 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

19 hours ago