ಮಂಗಳೂರು : ಮಂಗಳೂರು ಮೂಲದ ಅಸ್ರೀನಾ ಸಿವಿಲ್ ನ್ಯಾಯಾಧೀಶೆಯಾಗಿ ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಿಂದ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಳೆಯಂಗಡಿಯ ಅಕ್ಬರ್ ಅಲಿ ಮತ್ತು ಅಸ್ಮತ್ ದಂಪತಿಗಳ ಪುತ್ರಿ ಅಸ್ರೀನಾ ಪ್ರಸ್ತುತ ಕೃಷ್ಣಾಪುರದ ಚೊಕ್ಕಬೆಟ್ಟುವಿನಲ್ಲಿ ವಾಸಿಸುತ್ತಿದ್ದಾರೆ. ಅಸ್ರೀನಾರ ತಂದೆ ಅಕ್ಬರ್ ಅಲಿ ಮಂಗಳೂರಿನಲ್ಲಿ ಎಂಆರ್ಪಿಎಲ್ ಉದ್ಯೋಗಿಯಾಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ.
ಹಳೆಯಂಗಡಿ ಮತ್ತು ಕಿನ್ನಿಗೋಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆದ ಇವರು ಮಂಗಳೂರಿನ ಎಸ್ಡಿಎಂ ಕಾನೂನು ಕಾಲೇಜಿನಿಂದ ಪದವಿ ಪೂರೈಸಿದರು. ನಂತರ ನಗರದ ಹಿರಿಯ ವಕೀಲರಾದ ಮಯೂರಾ ಕೀರ್ತಿ ಶರತ್ ಕುಮಾರ್ ಬಿ ಅವರ ಮಾರ್ಗದರ್ಶನದಲ್ಲಿ ವಕೀಲೆ ವೃತ್ತಿಜೀವನ ಪ್ರಾರಂಭಿಸಿದರು.
2019 ರಲ್ಲಿ ನ್ಯಾಯಾಧೀಶ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…