ಬೆಂಗಳೂರು: ಬಿಜೆಪಿ ಸಂಸ್ಕೃತಿ, ಸಿಟಿ ರವಿ ಹೇಳಿಕೆ ಘೋರವಾದ ಅಪರಾಧ. ಯಾವುದೇ ಹೆಣ್ಣು ಮಗಳು ಊಹಿಸಿಕೊಂಡು ಈ ರೀತಿಯ ಆರೋಪ ಮಾಡಲು ಸಾಧ್ಯವಿಲ್ಲ. ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಪದ ಬಳಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಬಗ್ಗೆ ಸಂಸ್ಕೃತಿ ಬಗ್ಗೆ ಪಾಠ ಹೇಳುತ್ತಾರೆ. ಇದು ಅವರ ಸಂಸ್ಕೃತಿ. ಪ್ರವೋಕ್ ಮಾಡಿದ್ದು ಇರಲಿ ಆದರೆ ಆ ಪದ ಬಳಕೆ ಮಾಡಿದ್ದು ತಪ್ಪು. ಲಕ್ಷ್ಮಿ ಹೆಬ್ಬಾಳ್ಕರ್ ಇರಲಿ ಅಥವ ಯಾವ ಹೆಣ್ಮಗಳು ಇರಲಿ ಷಡ್ಯಂತ್ರ ಮಾಡಿ ಹೇಳಿಕೆ ಕೊಡಲು ಆಗಲ್ಲ ಎಂದು ಕಿಡಿ ಕಾರಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…