ಬೆಂಗಳೂರು: ಬಿಜೆಪಿ ಸಂಸ್ಕೃತಿ, ಸಿಟಿ ರವಿ ಹೇಳಿಕೆ ಘೋರವಾದ ಅಪರಾಧ. ಯಾವುದೇ ಹೆಣ್ಣು ಮಗಳು ಊಹಿಸಿಕೊಂಡು ಈ ರೀತಿಯ ಆರೋಪ ಮಾಡಲು ಸಾಧ್ಯವಿಲ್ಲ. ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಪದ ಬಳಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಬಗ್ಗೆ ಸಂಸ್ಕೃತಿ ಬಗ್ಗೆ ಪಾಠ ಹೇಳುತ್ತಾರೆ. ಇದು ಅವರ ಸಂಸ್ಕೃತಿ. ಪ್ರವೋಕ್ ಮಾಡಿದ್ದು ಇರಲಿ ಆದರೆ ಆ ಪದ ಬಳಕೆ ಮಾಡಿದ್ದು ತಪ್ಪು. ಲಕ್ಷ್ಮಿ ಹೆಬ್ಬಾಳ್ಕರ್ ಇರಲಿ ಅಥವ ಯಾವ ಹೆಣ್ಮಗಳು ಇರಲಿ ಷಡ್ಯಂತ್ರ ಮಾಡಿ ಹೇಳಿಕೆ ಕೊಡಲು ಆಗಲ್ಲ ಎಂದು ಕಿಡಿ ಕಾರಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…