ಬೆಂಗಳೂರು: ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣದಲ್ಲಿ ಶುಕ್ರವಾರ ರಾತ್ರಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಸಿಡಿ ಯುವತಿ ತಾನು ಪೋಷಕರ ಜೊತೆ ಮಾತನಾಡುತ್ತಾ ತಾನು ಡಿಕೆ ಶಿವಕುಮಾರ್ ಅವರ ಭೇಟಿಗೆ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, “ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ” ಎಂದರು.
ಇದನ್ನೂ ಓದಿ : ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ : ಕಾಂಗ್ರೆಸ್ ಆಗ್ರಹ -Vishwanews24
ಇನ್ನು “ಕಷ್ಟ ಎಂದು ಹೇಳಿಕೊಂಡು ಬಂದವರಿಗೆ ನಾನು ಸಹಾಯ ಮಾಡುತ್ತೇನೆ. ನಮ್ಮ ಕಚೇರಿಗೆ ದಿನಕ್ಕೆ ಬೇಕಾದಷ್ಟು ಜನರು ಬರುತ್ತಾರೆ. ಪ್ರಾಮಾಣಿಕವಿದ್ದರೆ ಅವರಿಗೆಲ್ಲ ಸಹಾಯ ಮಾಡುತ್ತೇನೆ. ಸಿಡಿ ಯುವತಿ ವಿಷಯ ಕೂಡ ಹಾಗೆ, ಭೇಟಿಯಾಗಲು ಬಂದರೆ ನಾನು ನೆರವು ನೀಡುತ್ತೇನೆ” ಎಂದಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…