Featured

ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ : ಡಿ.ಕೆ.ಶಿ ಸ್ಪಷ್ಟನೆ -Vishwanews24

ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ : ಡಿ.ಕೆ.ಶಿ ಸ್ಪಷ್ಟನೆ -Vishwanews24

ಬೆಂಗಳೂರು: ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ರಮೇಶ್​ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣದಲ್ಲಿ ಶುಕ್ರವಾರ ರಾತ್ರಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಸಿಡಿ ಯುವತಿ ತಾನು ಪೋಷಕರ ಜೊತೆ ಮಾತನಾಡುತ್ತಾ ತಾನು ಡಿಕೆ ಶಿವಕುಮಾರ್ ಅವರ ಭೇಟಿಗೆ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, “ಸಿ.ಡಿಯಲ್ಲಿದ್ದ ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಆ ಯುವತಿ ನನ್ನನ್ನು ಭೇಟಿ ಮಾಡಿಲ್ಲ” ಎಂದರು.

ಇದನ್ನೂ ಓದಿ : ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ : ಕಾಂಗ್ರೆಸ್‌ ಆಗ್ರಹ -Vishwanews24

ಇನ್ನು “ಕಷ್ಟ ಎಂದು ಹೇಳಿಕೊಂಡು ಬಂದವರಿಗೆ ನಾನು ಸಹಾಯ ಮಾಡುತ್ತೇನೆ. ನಮ್ಮ ಕಚೇರಿಗೆ ದಿನಕ್ಕೆ ಬೇಕಾದಷ್ಟು ಜನರು ಬರುತ್ತಾರೆ. ಪ್ರಾಮಾಣಿಕವಿದ್ದರೆ ಅವರಿಗೆಲ್ಲ ಸಹಾಯ ಮಾಡುತ್ತೇನೆ. ಸಿಡಿ ಯುವತಿ ವಿಷಯ ಕೂಡ ಹಾಗೆ, ಭೇಟಿಯಾಗಲು ಬಂದರೆ ನಾನು ನೆರವು ನೀಡುತ್ತೇನೆ” ಎಂದಿದ್ದಾರೆ.

 

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

1 hour ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

1 hour ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago