Featured

ಸಿ.ಡಿ ಪ್ರಕರಣ : ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಎಲ್ಲದಕ್ಕೂ ನಾನು ಸಿದ್ಧ : ರಮೇಶ್ ಜಾರಕಿಹೊಳಿ -Vishwanews24

ಸಿ.ಡಿ ಪ್ರಕರಣ : ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಎಲ್ಲದಕ್ಕೂ ನಾನು ಸಿದ್ಧ : ರಮೇಶ್ ಜಾರಕಿಹೊಳಿ -Vishwanews24

ಬೆಂಗಳೂರು,: ಸಿ.ಡಿ ಪ್ರಕರಣದ ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಅದೆಲ್ಲದಕ್ಕೂ ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ.

ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24

ಯುವತಿಯು ಇಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿ, ಅದರಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಿಸುವುದಾಗಿ ಹೇಳಿದ್ದು, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ” ಯುವತಿಯು ಇಡೀ ಜಗತ್ತಿಗೇ ತನ್ನ ಬೆತ್ತಲೇ ಫೋಟೋ ಪ್ರದರ್ಶಿಸಿ ನನ್ನ ವಿರುದ್ಧ ಹೇಳಿಕೆ ನೀಡುವುದು ದೊಡ್ಡ ವಿಷಯವಲ್ಲ. ನಾನು ಇದಕ್ಕೆ ಹೆದರುವುದಿಲ್ಲ. ಎಲ್ಲವನ್ನು ಎದುರಿಸುತ್ತೇನೆ” ಎಂದರು.

ಇನ್ನು “ಯುವತಿಯು ಕೇಸ್ ದಾಖಲಿಸುತ್ತಿರುವ ಬಗ್ಗೆ ನಾನು ವಕೀಲರನ್ನು ಭೇಟಿ ಮಾಡಿ ಚರ್ಚಿಸಲಿದ್ದು, ಈ ಸಂಬಂಧ ನಿರೀಕ್ಷಣಾ ಜಾಮೀನು ತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

8 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

8 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago