Featured

ಸಿ.ಡಿ ಪ್ರಕರಣ : ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಎಲ್ಲದಕ್ಕೂ ನಾನು ಸಿದ್ಧ : ರಮೇಶ್ ಜಾರಕಿಹೊಳಿ -Vishwanews24

ಸಿ.ಡಿ ಪ್ರಕರಣ : ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಎಲ್ಲದಕ್ಕೂ ನಾನು ಸಿದ್ಧ : ರಮೇಶ್ ಜಾರಕಿಹೊಳಿ -Vishwanews24

ಬೆಂಗಳೂರು,: ಸಿ.ಡಿ ಪ್ರಕರಣದ ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಅದೆಲ್ಲದಕ್ಕೂ ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ.

ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24

ಯುವತಿಯು ಇಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿ, ಅದರಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಿಸುವುದಾಗಿ ಹೇಳಿದ್ದು, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ” ಯುವತಿಯು ಇಡೀ ಜಗತ್ತಿಗೇ ತನ್ನ ಬೆತ್ತಲೇ ಫೋಟೋ ಪ್ರದರ್ಶಿಸಿ ನನ್ನ ವಿರುದ್ಧ ಹೇಳಿಕೆ ನೀಡುವುದು ದೊಡ್ಡ ವಿಷಯವಲ್ಲ. ನಾನು ಇದಕ್ಕೆ ಹೆದರುವುದಿಲ್ಲ. ಎಲ್ಲವನ್ನು ಎದುರಿಸುತ್ತೇನೆ” ಎಂದರು.

ಇನ್ನು “ಯುವತಿಯು ಕೇಸ್ ದಾಖಲಿಸುತ್ತಿರುವ ಬಗ್ಗೆ ನಾನು ವಕೀಲರನ್ನು ಭೇಟಿ ಮಾಡಿ ಚರ್ಚಿಸಲಿದ್ದು, ಈ ಸಂಬಂಧ ನಿರೀಕ್ಷಣಾ ಜಾಮೀನು ತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

13 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

13 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

14 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

14 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

14 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

16 hours ago