ಬೆಂಗಳೂರು,: ಸಿ.ಡಿ ಪ್ರಕರಣದ ಯುವತಿಯು ನನ್ನ ವಿರುದ್ಧ ಯಾವ ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ಅದೆಲ್ಲದಕ್ಕೂ ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24
ಯುವತಿಯು ಇಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿ, ಅದರಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಿಸುವುದಾಗಿ ಹೇಳಿದ್ದು, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ” ಯುವತಿಯು ಇಡೀ ಜಗತ್ತಿಗೇ ತನ್ನ ಬೆತ್ತಲೇ ಫೋಟೋ ಪ್ರದರ್ಶಿಸಿ ನನ್ನ ವಿರುದ್ಧ ಹೇಳಿಕೆ ನೀಡುವುದು ದೊಡ್ಡ ವಿಷಯವಲ್ಲ. ನಾನು ಇದಕ್ಕೆ ಹೆದರುವುದಿಲ್ಲ. ಎಲ್ಲವನ್ನು ಎದುರಿಸುತ್ತೇನೆ” ಎಂದರು.
ಇನ್ನು “ಯುವತಿಯು ಕೇಸ್ ದಾಖಲಿಸುತ್ತಿರುವ ಬಗ್ಗೆ ನಾನು ವಕೀಲರನ್ನು ಭೇಟಿ ಮಾಡಿ ಚರ್ಚಿಸಲಿದ್ದು, ಈ ಸಂಬಂಧ ನಿರೀಕ್ಷಣಾ ಜಾಮೀನು ತೆಗೆದುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ : ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…